ದೇವಾಲಯ ಆವರಣ ಸ್ವಚ್ಛತಾ ಕಾರ್ಯಕುಶಾಲನಗರ, ಸೆ. 8: ಯುವ ಬ್ರಿಗೇಡ್‍ನ ವತಿಯಿಂದ ಕುಶಾಲನಗರದ ಸೋಮೇಶ್ವರ ದೇವಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ದೇವಾಲಯದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡುಗಿಡಗಳನ್ನು ತೆರವುಗೊಳಿಸುವ ಕಾರ್ಯವನ್ನು
ಬಿಜೆಪಿ ಯುವ ಮೋರ್ಚಾಕ್ಕೆ ಆಯ್ಕೆವೀರಾಜಪೇಟೆ, ಸೆ. 8: ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಕವನ್ ಕಾರ್ಯಪ್ಪ ಅಧ್ಯಕ್ಷತೆಯಲ್ಲಿ
ಭಗವತಿ ದೇವಾಲಯಕ್ಕೆ ನೂತನ ಆಡಳಿತ ಮಂಡಳಿವೀರಾಜಪೇಟೆ, ಸೆ. 8: ವೀರಾಜಪೇಟೆ ಸಮೀಪದ ಕದನೂರು ಶ್ರೀ ಭಗವತಿ ದೇವಾಲಯದ ಆಡಳಿತ ಮಂಡಳಿಯ ಆಯ್ಕೆ ಇತ್ತೀಚೆಗೆ ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ಅಮ್ಮುಣಿಚಂಡ ಎನ್. ರವಿ ಉತ್ತಪ್ಪ
ಗ್ರಾಮಲೆಕ್ಕಿಗರ ನಿಯೋಜನೆಗೆ ಗ್ರಾಮಸ್ಥರ ಆಗ್ರಹಸಿದ್ದಾಪುರ, ಸೆ. 8: ಅಮ್ಮತ್ತಿ ಹೋಬಳಿ ನಾಡ ಕಚೆÉೀರಿಯಲ್ಲಿ ಗ್ರಾಮ ಲೆಕ್ಕಿಗರ ಸಂಖ್ಯೆಯು ಕಡಿಮೆಯಾಗಿದ್ದು, ಇದರಿಂದಾಗಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರವಾಸಿಗರಿಲ್ಲದೆ ಅನಾಥವಾಗಿರುವ ದುಬಾರೆ ಸಾಕಾನೆ ಶಿಬಿರಕುಶಾಲನಗರ, ಸೆ. 8: ವಿಶ್ವವಿಖ್ಯಾತ ಪ್ರವಾಸಿ ತಾಣವೆಂದು ಖ್ಯಾತಿ ಪಡೆದಿರುವ ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೊಂದಿದ ಬೆನ್ನಲ್ಲೇ ಕೇಂದ್ರದಲ್ಲಿ ನಡೆಯುತ್ತಿದ್ದ