ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆಮಡಿಕೇರಿ, ಸೆ. 5: ಮುಗ್ಧ ವಿದ್ಯಾರ್ಥಿಗಳ ಭವಿಷ್ಯವನ್ನು ಸರಿದಾರಿಯಲ್ಲಿ ರೂಪಿಸುವ ಮಹತ್ತರವಾದ ಹೊಣೆಗಾರಿಕೆ ಶಿಕ್ಷಕರದ್ದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,
ದಸರಾ ಮಾರ್ಗಸೂಚಿ ಬಂದಿಲ್ಲ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ಮಡಿಕೇರಿ, ಸೆ. 5: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲಾ ಹಬ್ಬ ಆಚರಣೆಗಳು ಕೇವಲ ಸಾಂಪ್ರದಾಯಿಕ ಆಚರಣೆಗೆ ಮಾತ್ರ ಸೀಮಿತಗೊಳ್ಳುತ್ತಿವೆ. ಅದ್ಧೂರಿ ಆಡಂಬರದೊಂದಿಗೆ ನಡೆಯುತ್ತಿದ್ದ ಹಬ್ಬಗಳೆಲ್ಲವೂ ಕೊರೊನಾದಿಂದ
ಹೊಸ 30 ಪ್ರಕರಣಗಳು 1 ಸಾವುಮಡಿಕೇರಿ, ಸೆ. 5 : ಸೋಮವಾರಪೇಟೆ ತಾಲೂಕಿನ ಕುಸುಬೂರು ನಿವಾಸಿ 70 ವರ್ಷದ ಪುರುಷರೊಬ್ಬರು ಕಳೆದ 15 ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಪ್ರವಾಸಿ ವಾಹನ ಚಾಲಕರಿಂದ ಪ್ರತಿಭಟನೆಮಡಿಕೇರಿ, ಸೆ. 5: ಐಎನ್‍ಟಿಯುಸಿ ಸಂಘಟನೆ ನೇತೃತ್ವದಲ್ಲಿ ಇಂದು ಕೊಡಗು ಜಿಲ್ಲಾ ಪ್ರವಾಸಿ ವಾಹನಗಳ ಚಾಲಕರು ಮತ್ತು ಮಾಲೀಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಾಗತಿಕ
ಖಾಸಗಿ ಅನುದಾನ ರಹಿತ ವಿದ್ಯಾಸಂಸ್ಥೆಗಳಿಂದ ಪ್ರತಿಭಟನೆಮಡಿಕೇರಿ, ಸೆ. 5: ಶಿಕ್ಷಕರ ದಿನಾಚರಣೆಯ ನಡುವೆ ಇಂದು ಕೊಡಗಿನ ವಿವಿಧ ಖಾಸಗಿ ಅನುದಾನ ರಹಿತ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಪ್ರಮುಖರು ಹಾಗೂ ಶಿಕ್ಷಕರುಗಳು ಜಿಲ್ಲಾಧಿಕಾರಿ ಕಚೇರಿ