ಗೋಣಿಕೊಪ್ಪಲುವಿನಲ್ಲಿ ಪೌರ ಕಾರ್ಮಿಕರಿಂದ ಪ್ರತಿಭಟನೆ ಗೋಣಿಕೊಪ್ಪಲು, ಜ. ೨೯: ನಗರದ ಪೌರ ಕಾರ್ಮಿಕರು ವಾಸಿಸುತ್ತಿರುವ ಪ್ರದೇಶದಲ್ಲಿರುವ ಹಂದಿ ಮಾಂಸದ ಮಳಿಗೆ, ಮೀನು ಮಾರುಕಟ್ಟೆಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು
ಇಂದ್ರಾವತಿಗೆ ರಾಜ್ಯ ಮಟ್ಟದ ಪ್ರಶಸ್ತಿ ಸೋಮವಾರಪೇಟೆ, ಜ. ೩೦: ಸಮೀಪದ ಶಾಂತಳ್ಳಿ ಅಂಗನವಾಡಿ ಶಿಕ್ಷಕಿ ಹಾಗೂ ಬೂತ್ ಮಟ್ಟದ ಅಧಿಕಾರಿಯಾಗಿರುವ ಎಂ.ಎಲ್. ಇಂದ್ರಾವತಿ ಅವರಿಗೆ ಚುನಾವಣಾ ಆಯೋಗದಿಂದ ರಾಜ್ಯಮಟ್ಟದ ಅತ್ಯುತ್ತಮ ಶ್ರೇಷ್ಠತೆಯ ಕಾರ್ಯಕ್ಷಮತೆ
ಬೆಂಕಿ ರೇಖೆ ಗುರುತು ಚುರುಕು ಕೂಡಿಗೆ, ಜ. ೩೦: ಬೇಸಿಗೆ ಸಮಯದಲ್ಲಿ ಕಾಡ್ಗಿಚ್ಚು ತಡೆಗಟ್ಟಲು ಅರಣ್ಯ ಇಲಾಖೆಯ ಸೂಚನೆಯಂತೆ ಹುದುಗೂರು ಉಪವಲಯ ಅರಣ್ಯಾಧಿಕಾರಿ ತಂಡವು ಹುದುಗೂರು, ಯಡವನಾಡು, ಕಾಜೂರು ಬಸವನ ಕಲ್ಲು ಮೀಸಲು
ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿ ಮಡಿಕೇರಿ, ಜ. ೩೦: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ನೀಡಲಾಗುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ,
ಶಾಸಕರ ತೇಜೋವಧೆಗೆ ಯತ್ನ ಲತೀಫ್ ಮಡಿಕೇರಿ, ಜ. ೩೦: ಹಿಂದೂ ಜನಸಂಗಮ ಶೋಭಾಯಾತ್ರೆಯು ಬೈಚನಹಳ್ಳಿಯಿಂದ ಕುಶಾಲನಗರದ ಕಡೆಗೆ ಆಗಮಿಸುತ್ತಿದ್ದ ಸಂದರ್ಭ ಶಾಸಕ ಮಂತರ್ ಗೌಡ ಅವರು ಅದೇ ಮಾರ್ಗವಾಗಿ ಮಡಿಕೇರಿಗೆ ತೆರಳುತ್ತಿದ್ದ ಸಂದರ್ಭ