ರಾಜೀವ್ ಗಾಂಧಿ ಜನ್ಮದಿನ ಆಚರಣೆ ಕುಶಾಲನಗರ, ಆ. 24: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ಅವರ ಜನ್ಮದಿನ ಆಚರಿಸಲಾಯಿತು. ಕುಶಾಲನಗರ ಬ್ಲಾಕ್
ಶೈಲೇಂದ್ರ ಅವರಿಗೆ ಸನ್ಮಾನ ಮಡಿಕೇರಿ, ಆ. 24: ರಾಷ್ಟ್ರಪತಿ ಪದಕಕ್ಕೆ ಭಾಜನರಾದ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಹೆಚ್.ಎಂ.ಶೈಲೇಂದ್ರ ಅವರಿಗೆ ಕೊಡಗು ದಲಿತ ಸಂಘರ್ಷ ಸಮಿತಿಯಿಂದ ಕುಶಾಲನಗರದ ಅವರ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಜಿಲ್ಲಾ
ಕಾಂಕ್ರೀಟ್ ರಸ್ತೆ ಉದ್ಘಾಟನೆವೀರಾಜಪೇಟೆ, ಆ. 24: ವೀರಾಜಪೇಟೆಯ ಅಪ್ಪಯ್ಯಸ್ವಾಮಿ ರಸ್ತೆಯ ತಿಮ್ಮಯ್ಯ ಲೇಔಟ್‍ನಲ್ಲಿ ರೂ. 8 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ 140 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆಯನ್ನು ವೀರಾಜಪೇಟೆ ವಿಧಾನಸಭಾ
ಕಿಟ್ ವಿತರಣೆಚೆಟ್ಟಳ್ಳಿ, ಆ. 24: ಪ್ರವಾಹ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿರುವ ಕುಟುಂಬಗಳಿಗೆ 200ಕ್ಕೂ ಹೆಚ್ಚು ಕಿಟ್‍ಗಳನ್ನು ಕೊಡಗು ಜಿಲ್ಲಾ ಎಸ್. ಕೆ.ಎಸ್.ಎಸ್.ಎಫ್. ಸಂಘಟನೆ ಹಾಗೂ ಎಸ್.ಕೆ.ಎಸ್.ಎಸ್.ಎಫ್.ಜಿ.ಸಿ.ಸಿ. ಕೊಡಗು ಸಮಿತಿ ವಿತರಿಸಿದರು. ಸಿದ್ದಾಪುರ
ಕಂಬಿಬಾಣೆಯಲ್ಲಿ ರಕ್ಷಾ ಬಂಧನಸುಂಟಿಕೊಪ್ಪ, ಆ. 24 : ಕಂಬಿಬಾಣೆಯ ಶ್ರೀರಾಮ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾ ಬಂಧನವನ್ನು ಆಚರಿಸಲಾಯಿತು. ಕಂಬಿಬಾಣೆಯ ಶ್ರೀರಾಮ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ