ಉಸ್ತುವಾರಿ ಸಚಿವರಿಂದ ಕರಪತ್ರ ಬಿಡುಗಡೆಮಡಿಕೇರಿ, ಆ.15: ಸರ್ಕಾರ ಬೆಳೆ ಸಮೀಕ್ಷೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಕರಪತ್ರವನ್ನು ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಬಿಡುಗಡೆ ಮಾಡಿದರು. ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಸಚಿವರು 2020-21ನೇ
ಕೊಡಗಿನ ಗಡಿಯಾಚೆಆತ್ಮನಿರ್ಭರ ಭಾರತ, ಭಾರತೀಯರ ದಿವ್ಯ ಮಂತ್ರವಾಗಿದೆ : ಮೋದಿ ನವದೆಹಲಿ, ಆ. 15: ಆತ್ಮನಿರ್ಭರ ಭಾರತ ಪರಿಕಲ್ಪನೆ ಪ್ರತೀ ಭಾರತೀಯರ ಮನಸ್ಸಿನಲ್ಲಿದ್ದು, ಈ ಕನಸು ಪ್ರತಿಜ್ಞೆಯಾಗಿ ಬದಲಾಗುತ್ತಿದೆ. ಇಂದು
ಸೋಮವಾರಪೇಟೆಯಲ್ಲಿ ಸ್ವಾತಂತ್ರ್ಯೋತ್ಸವಸೋಮವಾರಪೇಟೆ,ಆ.15: 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತದ ವತಿಯಿಂದ ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಆಚರಿಸಲಾಯಿತು. ತಾಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾದ ಗೋವಿಂದರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸ್
ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಲು ಅವಕಾಶಮಡಿಕೇರಿ, ಆ. 15:-ಕರ್ನಾಟಕ ಸರ್ಕಾರದ ರಾಜ್ಯ ವಲಯ ಯೋಜನೆಯಡಿ, ಎಲ್ಲಾ ವಿಧದ ಸಹಕಾರ ಸಂಘಗಳಲ್ಲಿ ಅರ್ಹ ಜನರನ್ನು ಸದಸ್ಯರನ್ನಾಗಿ ನೋಂದಾಯಿಸುವ ಯೋಜನೆಯು ಜಾರಿಯಲ್ಲಿದ್ದು, ಈ ಯೋಜನೆಯಡಿಯಲ್ಲಿ ಪ.ಜಾತಿ-ಪ.ಪಂಗಡ,
ಹಕ್ಕುಪತ್ರಕ್ಕಾಗಿ ಪ್ರತಿಭಟನೆ ಗೋಣಿಕೊಪ್ಪ ವರದಿ, ಆ. 15 : ಹೈಸೊಡ್ಲೂರು ಗ್ರಾಮದಲ್ಲಿನ ಸರ್ಕಾರಿ ಜಾಗದಲ್ಲಿ ನೆಲೆಸಿರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹುದಿಕೇರಿ ನಾಡಕಚೇರಿ