ತೃತೀಯ ದಿನದ ಶೋಧದಲ್ಲಿ ವಸ್ತುಗಳ ಹೊರತು ಪತ್ತೆಯಾಗದ ಅರ್ಚಕ ದಂಪತಿಮಡಿಕೇರಿ, ಆ. 10: ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ಟಿ.ಎಸ್. ನಾರಾಯಣಾಚಾರ್ ಹಾಗೂ ಅವರ ಪತ್ನಿ ಶಾಂತ ಸಹಿತ ಕಣ್ಮರೆಯಾಗಿರುವ ಇತರ ಇಬ್ಬರ ಪತ್ತೆಗಾಗಿ ಐದನೇ ದಿನವಾದ
ಭಗಂಡೇಶ್ವರ ದೇವಾಲಯ ಅರ್ಚಕರಿಂದ ಪೂಜೆ ಆರಂಭಿಸಲು ತೀರ್ಮಾನಮಡಿಕೇರಿ, ಆ.10: ಇತ್ತೀಚೆಗೆ ತಲಕಾವೇರಿ ಕ್ಷೇತ್ರದಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ ಶ್ರೀ ತಲಕಾವೇರಿ ದೇವಾಲಯದಲ್ಲಿ ದೈನಂದಿನ ಪೂಜಾ ಕೈಂಕರ್ಯಗಳಿಗೆ ಅಡಚಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಪೂಜಾ ಕಾರ್ಯ
ಎಸ್ಎಸ್ಎಲ್ಸಿ ಫಲಿತಾಂಶ ಕೊಡಗಿಗೆ 18ನೇ ಸ್ಥಾನಮಡಿಕೇರಿ, ಆ. 10: ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಎಸ್‍ಎಸ್‍ಎಲ್‍ಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಫಲಿತಾಂಶವನ್ನು ಪ್ರಕಟಿಸಿದ್ದು, ಕಳೆದ ಬಾರಿ
ಮರಂದೋಡ ಗ್ರಾಮದಲ್ಲಿ ಬೀಡುಬಿಟ್ಟ ಕಾಡಾನೆಗಳು ಗೋಣಿಕೊಪ್ಪಲು, ಆ.10: ವೀರಾಜಪೇಟೆ ಸಮೀಪದ ಕುಂಜಿಲ ಕಕ್ಕಬ್ಬೆ ಪಂಚಾಯ್ತಿ ವ್ಯಾಪ್ತಿಗೆ ಸೇರಿರುವ ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಈ ಭಾಗದ ಕಾಫಿ ಬೆಳೆಗಾರರ ತೋಟದಲ್ಲಿ ಕಾಣಿಸಿಕೊಂಡಿವೆ.
ಭೂಕುಸಿತ ಮ್ಯಾಪಿಂಗ್ ಮತ್ತು ಮುನ್ಸೂಚನಾ ವ್ಯವಸ್ಥೆಗೆ ರಾಜ್ಯದ ಮನವಿ ಬೆಂಗಳೂರು, ಆಗಸ್ಟ್ 10: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಪ್ರವಾಹ ಪರಿಸ್ಥಿತಿಯ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಗೃಹ ಸಚಿವ ಬಸವರಾಜ