ಚೆಟ್ಟಿಮಾನಿಯಲ್ಲಿ ‘ಶ್ರೀಕೃಷ್ಣ ಗೋಶಾಲೆ’ : ಬೀಡಾಡಿ ಹಸುಗಳಿಗೆ ಆಶ್ರಯ ಮಡಿಕೇರಿ ಜ. 6: ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆಗಳಲ್ಲಿ ಬೀಡಾಡಿ ಹಸುಗಳು, ಕೋಣಗಳು, ಎಮ್ಮೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ರೀತಿಯ ಜೀವಿಗಳಿಗೆ ನೆಲೆ ಕಲ್ಪಿಸಬೇಕೆನ್ನುವ ಉದ್ದೇಶದಿಂದ ಶ್ರೀ
ಕಾಣೆಯಾಗಿದ್ದ ಕಂದಮ್ಮ ಮುಂಜಾನೆ ಪ್ರತ್ಯಕ್ಷ! ನಿಟ್ಟುಸಿರುಬಿಟ್ಟ ಅಧಿಕಾರಿಗಳುಗೋಣಿಕೊಪ್ಪ, ಜ. 6: ಎಲ್ಲರೂ ನಿದ್ರಿಸುತ್ತಿರುವ ಸಮಯ. ಆದರೆ ನಿದ್ರೆಯನ್ನು ಬದಿಗೊತ್ತಿ ಇರುವ ಆಕಾಶದ ಚಂದ್ರನ ಬೆಳಕು, ತಮ್ಮ ಮೊಬೈಲ್, ಟಾರ್ಚ್ ಬೆಳಕಿನ ಸಹಾಯದಿಂದ ಅರಣ್ಯ ಇಲಾಖೆಯ
ಸವಾಲುಗಳನ್ನು ಎದುರಿಸುತ್ತಿರುವ ಶಿಕ್ಷಣ ಕ್ಷೇತ್ರ ಕೆಜಿಬಿವೀರಾಜಪೇಟೆ, ಜ.6: ಸಮಾಜದ ಎಲ್ಲಾ ಕ್ಷೇತ್ರಗಳಂತೆ ಶಿಕ್ಷಣ ಕ್ಷೇತ್ರವೂ ವಾಣಿಜ್ಯೀಕರಣಗೊಂಡಿರುವುದರಿಂದ ಶಿಕ್ಷಣ ಕ್ಷೇತ್ರ ಸವಾಲುಗಳನ್ನು ಎದುರಿಸುತ್ತಿದೆ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ. ಸಮೀಪದ ಅರಮೇರಿಯ
ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ನಾಗೇಶ್ ಕಾಲೂರುಮಡಿಕೇರಿ, ಜ. 6: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಗಿನ ಗಡಿ ನಿಡ್ತ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ 14ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ
ಕಾಫಿ ತೋಟದಿಂದ ಅರಣ್ಯಕ್ಕೆ ಅಟ್ಟಲ್ಪಟ್ಟ ಕಾಡಾನೆಗಳುಸಿದ್ದಾಪುರ. ಜ.6: ಕರಡಿಗೋಡು ಗ್ರಾಮದ ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಹತ್ತಕ್ಕಿಂತ ಅಧಿಕ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಎರಡು ದಿನಗಳಿಂದ ಇಂಜಿಲಗೆರೆ ಪುಲಿಯೇರಿ