ಸಂತ್ರಸ್ತರ ಸ್ಥಳಾಂತರಕ್ಕೆ ನೆರವುಶನಿವಾರಸಂತೆ, ಆ. 11: ಮಹಾ ಮಳೆಯಿಂದಾಗಿ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ತರ ಸೇವೆಗೆ ಕೊಡ್ಲಿಪೇಟೆಯ ಎಸ್‍ಕೆಎಸ್‍ಎಸ್‍ಎಫ್ ಸಂಘಟನೆ ವತಿಯಿಂದ ವಿಶೇಷ ತಂಡಗಳನ್ನು ರಚಿಸಿಕೊಂಡು ಕಾರ್ಯಕರ್ತರು ಸಂತ್ರಸ್ತರ ರಕ್ಷಣೆ ಹಾಗೂ ನದಿಗೆ ನೀರುಕೂಡಿಗೆ, ಆ. 11: ಹಾರಂಗಿ ಅಣೆಕಟ್ಟೆಯಿಂದ ಇಂದು ನದಿಗೆ ಮೂರು ಸಾವಿರ ಕ್ಯೂಸೆಕ್ಸ್ ನೀರು, ಮುಖ್ಯ ನಾಲೆಗೆ ಒಂದು ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಲಾಗಿದೆ. ಚಂದ್ರಕಲಾ ಮನೆ ಜಲಾವೃತಕೂಡಿಗೆ: ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಕೆ.ಪಿ. ಚಂದ್ರಕಲಾ ಅವರ ಮನೆ ಕಾವೇರಿ ನದಿ ನೀರಿನಿಂದ ಜಲಾವೃತಗೊಂಡಿದೆ. ಗುಮ್ಮನಕೊಲ್ಲಿ ಗ್ರಾಮದ ಕಾವೇರಿ ನದಿ ವೀಣಾ ಭೇಟಿಕುಶಾಲನಗರದ ವಿವಿಧ ಬಡಾವಣೆಗಳಿಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಭೇಟಿ ನೀಡಿ ಮಳೆಯಿಂದಾದ ಸಮಸ್ಯೆಗಳನ್ನು ಪರಿಶೀಲಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಕುಮಾರ್, ಜಿ.ಪಂ. ಸದಸ್ಯೆ ಚಂದ್ರಕಲಾವಾಹನ ಸಂಚಾರ ಆರಂಭ ಮಳೆಯಿಂದ ಜಲಾವೃತಗೊಂಡಿದ್ದ ಕುಶಾಲನಗರ-ಮೈಸೂರು ರಸ್ತೆಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದ್ದು, ಸುಮಾರು ಒಂದೂವರೆ ಅಡಿಗಳಷ್ಟು ನೀರಿದ್ದು, ಲಾರಿ-ಬಸ್ ಸೇರಿದಂತೆ ವಾಹನ ಸಂಚಾರ ಇಂದು ಆರಂಭವಾಯಿತು. ಕಾವೇರಿ ನದಿಯಲ್ಲಿಯೂ ಮೂರರಿಂದ
ಸಂತ್ರಸ್ತರ ಸ್ಥಳಾಂತರಕ್ಕೆ ನೆರವುಶನಿವಾರಸಂತೆ, ಆ. 11: ಮಹಾ ಮಳೆಯಿಂದಾಗಿ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ತರ ಸೇವೆಗೆ ಕೊಡ್ಲಿಪೇಟೆಯ ಎಸ್‍ಕೆಎಸ್‍ಎಸ್‍ಎಫ್ ಸಂಘಟನೆ ವತಿಯಿಂದ ವಿಶೇಷ ತಂಡಗಳನ್ನು ರಚಿಸಿಕೊಂಡು ಕಾರ್ಯಕರ್ತರು ಸಂತ್ರಸ್ತರ ರಕ್ಷಣೆ ಹಾಗೂ
ನದಿಗೆ ನೀರುಕೂಡಿಗೆ, ಆ. 11: ಹಾರಂಗಿ ಅಣೆಕಟ್ಟೆಯಿಂದ ಇಂದು ನದಿಗೆ ಮೂರು ಸಾವಿರ ಕ್ಯೂಸೆಕ್ಸ್ ನೀರು, ಮುಖ್ಯ ನಾಲೆಗೆ ಒಂದು ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಲಾಗಿದೆ.
ಚಂದ್ರಕಲಾ ಮನೆ ಜಲಾವೃತಕೂಡಿಗೆ: ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಕೆ.ಪಿ. ಚಂದ್ರಕಲಾ ಅವರ ಮನೆ ಕಾವೇರಿ ನದಿ ನೀರಿನಿಂದ ಜಲಾವೃತಗೊಂಡಿದೆ. ಗುಮ್ಮನಕೊಲ್ಲಿ ಗ್ರಾಮದ ಕಾವೇರಿ ನದಿ
ವೀಣಾ ಭೇಟಿಕುಶಾಲನಗರದ ವಿವಿಧ ಬಡಾವಣೆಗಳಿಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಭೇಟಿ ನೀಡಿ ಮಳೆಯಿಂದಾದ ಸಮಸ್ಯೆಗಳನ್ನು ಪರಿಶೀಲಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಕುಮಾರ್, ಜಿ.ಪಂ. ಸದಸ್ಯೆ ಚಂದ್ರಕಲಾ
ವಾಹನ ಸಂಚಾರ ಆರಂಭ ಮಳೆಯಿಂದ ಜಲಾವೃತಗೊಂಡಿದ್ದ ಕುಶಾಲನಗರ-ಮೈಸೂರು ರಸ್ತೆಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದ್ದು, ಸುಮಾರು ಒಂದೂವರೆ ಅಡಿಗಳಷ್ಟು ನೀರಿದ್ದು, ಲಾರಿ-ಬಸ್ ಸೇರಿದಂತೆ ವಾಹನ ಸಂಚಾರ ಇಂದು ಆರಂಭವಾಯಿತು. ಕಾವೇರಿ ನದಿಯಲ್ಲಿಯೂ ಮೂರರಿಂದ