ಬಕ್ರೀದ್ ಪ್ರಯುಕ್ತ ಶಾಂತಿ ಸಭೆಸೋಮವಾರಪೇಟೆ, ಜು. 29: ಬಕ್ರೀದ್ ಹಬ್ಬದ ಹಿನ್ನೆಲೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಮಾತನಾಡಿ, ಶಾಂತಿಯುತವಾಗಿ ಬಕ್ರೀದ್ ಆಚರಿಸು ವಂತೆ
ಸರಕಾರದ ಕ್ರಮಕ್ಕೆ ಖಂಡನೆಮಡಿಕೇರಿ, ಜು. 29: ಪ್ರಸ್ತತ ಶೈಕ್ಷಣಿಕ ಸಾಲಿನ ಏಳನೇ ತರಗತಿಯ ಪಠ್ಯ ಕ್ರಮದಲ್ಲಿ, ದೇಶ ಕಂಡ ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಅವರ ಚರಿತ್ರೆಯನ್ನು ತೆಗೆದು ಹಾಕಿರುವ
ಮಕ್ಕಳಿಗೆ ಆನ್ಲೈನ್ ಚಟುವಟಿಕೆಮಡಿಕೇರಿ, ಜು. 29: ಕೋವಿಡ್-19 ಪ್ರಯುಕ್ತ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಾಗೂ ಮಕ್ಕಳ ಸುರಕ್ಷತೆಯ ನಿಟ್ಟಿನಲ್ಲಿ 2020-21ನೇ ಸಾಲಿನಲ್ಲಿ ಬಾಲ ಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಬಾಲಭವನ
ಸಂಘ ಸಂಸ್ಥೆಗಳ ನವೀಕರಣಕ್ಕೆ ಸಲಹೆಮಡಿಕೇರಿ, ಜು. 29: ಸಹಕಾರ ನೋಂದಣಿ ಕಾಯ್ದೆಯಡಿಯಲ್ಲಿ ಎಲ್ಲ ಸಂಘ- ಸಂಸ್ಥೆಗಳು, ಕ್ಲಬ್‍ಗಳು, ವಿದ್ಯಾಸಂಸ್ಥೆಗಳು ತಮ್ಮ ವಾರ್ಷಿಕ ಲೆಕ್ಕಪತ್ರದೊಂದಿಗೆ ಬರುವ ಡಿಸೆಂಬರ್ ಒಳಗೆ, ನೋಂದಣಿ ನವೀಕರಿಸಿಕೊಳ್ಳುವಂತೆ ಸಹಕಾರ
ವೀರಾಜಪೇಟೆಯಲ್ಲಿ 3 ವಾರ್ಡ್ಗಳ ಕೊರೊನಾ ಜಾಗೃತಿ ಸಮಿತಿ ಸಭೆವೀರಾಜಪೇಟೆ. ಜು. 29: ದೇಶಾದ್ಯಂತ ವೇಗವಾಗಿ ಹರಡುತ್ತಿರುವ ಕೊರೊನಾ ವೈರಸ್ ವಿರುದ್ಧ ಹೋರಾಡುವುದು ಇಂದಿನ ಪರಿಸ್ಥಿತಿಯಲ್ಲಿ ಅಗತ್ಯವಾಗಿದೆ. ಕೊರೊನಾ ವೈರಸ್ ಜಾಗೃತಿ ಸಮಿತಿಯು ಈ ನಿಟ್ಟಿನಲ್ಲಿ ಹೆಚ್ಚಿನ