ಹೆದ್ದಾರಿಯಲ್ಲಿ ಮರ ಬಿದ್ದು ಮಣ್ಣು ಕುಸಿತಮಡಿಕೇರಿ, ಸೆ. 12: ಕಳೆದ ರಾತ್ರಿ 8.30ರ ಸುಮಾರಿಗೆ ಮಡಿಕೇರಿ - ಸೋಮವಾರಪೇಟೆ ಹೆದ್ದಾರಿಯ ಹಾಲೇರಿಯಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ಮಣ್ಣು ಕುಸಿತ ದೊಂದಿಗೆ ರಸ್ತೆ ಇಲಾಖೆಗಳ ಸಮನ್ವಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಸೋಮವಾರಪೇಟೆ, ಸೆ. 12: ಗ್ರಾಮೀಣಾಭಿವೃದ್ಧಿ ಕುಡಿಯುವ ನೀರು ಸರಬರಾಜು ಯೋಜನೆ ಇಲಾಖೆ ಮತ್ತು ಸೆಸ್ಕ್ ಇಲಾಖೆಯ ನಡುವೆ ಕಾಮಗಾರಿಗೆ ಸಂಬಂಧಿಸಿದಂತೆ ಸಮನ್ವಯತೆ ಇಲ್ಲದಿರುವದರಿಂದ ತಾಲೂಕಿನಲ್ಲಿ ಕುಡಿಯುವ ನೀರಿನ ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಸಲು: ಮನವಿಮಡಿಕೇರಿ, ಸೆ.12 : ಸುಂದರ ಹಸಿರ ಪರಿಸರದ ಕಾವೇರಿ ನಾಡು ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಉತ್ತಮ ಅವಕಾಶವಿದ್ದು, ಇದಕ್ಕೆ ರಾಜ್ಯ ಸರಕಾರ ಸಹಕಾರ ನೀಡಬೇಕು. ಪ್ರವಾಸೋದ್ಯಮದ ಆರು ಮಂದಿಯ ವಿರುದ್ಧ ಮೊಕದ್ದಮೆವೀರಾಜಪೇಟೆ, ಸೆ.12: ದೇವಣಗೇರಿ ಗ್ರಾಮದ ಸಣ್ಣುವಂಡ ಸಿ.ಮಂದಪ್ಪ ಎಂಬವರಿಗೆ ಸೇರಿದ ಆಸ್ತಿಗೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ನಾಲ್ಕು ಮಂದಿಯ ಹೆಸರಿಗೆ ವರ್ಗಾಯಿಸಿದ ಆರೋಪದ ಮೇರೆ; ವೀರಾಜಪೇಟೆ ಗ್ರಾಮಾಂತರ ಜನಪದೋತ್ಸವ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ತೆರೆಕೂಡಿಗೆ, ಸೆ. 12: ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ವಿಶೇಷ ಘಟಕ ಯೋಜನೆಯಡಿ ತೊರೆನೂರು ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಉತ್ಸವ ಸಾಂಸ್ಕøತಿಕ ಕಾರ್ಯಕ್ರಮ
ಹೆದ್ದಾರಿಯಲ್ಲಿ ಮರ ಬಿದ್ದು ಮಣ್ಣು ಕುಸಿತಮಡಿಕೇರಿ, ಸೆ. 12: ಕಳೆದ ರಾತ್ರಿ 8.30ರ ಸುಮಾರಿಗೆ ಮಡಿಕೇರಿ - ಸೋಮವಾರಪೇಟೆ ಹೆದ್ದಾರಿಯ ಹಾಲೇರಿಯಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ಮಣ್ಣು ಕುಸಿತ ದೊಂದಿಗೆ ರಸ್ತೆ
ಇಲಾಖೆಗಳ ಸಮನ್ವಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಸೋಮವಾರಪೇಟೆ, ಸೆ. 12: ಗ್ರಾಮೀಣಾಭಿವೃದ್ಧಿ ಕುಡಿಯುವ ನೀರು ಸರಬರಾಜು ಯೋಜನೆ ಇಲಾಖೆ ಮತ್ತು ಸೆಸ್ಕ್ ಇಲಾಖೆಯ ನಡುವೆ ಕಾಮಗಾರಿಗೆ ಸಂಬಂಧಿಸಿದಂತೆ ಸಮನ್ವಯತೆ ಇಲ್ಲದಿರುವದರಿಂದ ತಾಲೂಕಿನಲ್ಲಿ ಕುಡಿಯುವ ನೀರಿನ
ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಸಲು: ಮನವಿಮಡಿಕೇರಿ, ಸೆ.12 : ಸುಂದರ ಹಸಿರ ಪರಿಸರದ ಕಾವೇರಿ ನಾಡು ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಉತ್ತಮ ಅವಕಾಶವಿದ್ದು, ಇದಕ್ಕೆ ರಾಜ್ಯ ಸರಕಾರ ಸಹಕಾರ ನೀಡಬೇಕು. ಪ್ರವಾಸೋದ್ಯಮದ
ಆರು ಮಂದಿಯ ವಿರುದ್ಧ ಮೊಕದ್ದಮೆವೀರಾಜಪೇಟೆ, ಸೆ.12: ದೇವಣಗೇರಿ ಗ್ರಾಮದ ಸಣ್ಣುವಂಡ ಸಿ.ಮಂದಪ್ಪ ಎಂಬವರಿಗೆ ಸೇರಿದ ಆಸ್ತಿಗೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ನಾಲ್ಕು ಮಂದಿಯ ಹೆಸರಿಗೆ ವರ್ಗಾಯಿಸಿದ ಆರೋಪದ ಮೇರೆ; ವೀರಾಜಪೇಟೆ ಗ್ರಾಮಾಂತರ
ಜನಪದೋತ್ಸವ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ತೆರೆಕೂಡಿಗೆ, ಸೆ. 12: ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ವಿಶೇಷ ಘಟಕ ಯೋಜನೆಯಡಿ ತೊರೆನೂರು ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಉತ್ಸವ ಸಾಂಸ್ಕøತಿಕ ಕಾರ್ಯಕ್ರಮ