ನೇಣು ಬಿಗಿದ ಸ್ಥಿತಿಯಲ್ಲಿ ಗ್ರಾಮ ಲೆಕ್ಕಿಗನ ಶವ ಪತ್ತೆ ಸೋಮವಾರಪೇಟೆ, ಜ.29: ಸೋಮವಾರಪೇಟೆ ತಾಲೂಕು ಕಂದಾಯ ಇಲಾಖೆಯ ಐಗೂರು ವೃತ್ತದ ಗ್ರಾಮ ಲೆಕ್ಕಾಧಿಕಾರಿಯ ಶವ, ನೆರೆಯ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಬಿದಿರುಮೊಳೆಕೊಪ್ಪಲು ಕೆರೆ ಸಮೀಪದ ಮರದಲ್ಲಿ,
ವಿದ್ಯಾರ್ಥಿನಿ ಅಪಹರಣ ಬಂಧನಸಿದ್ದಾಪುರ, ಜ. 29: ಅಪ್ರಾಪ್ತ ವಿದ್ಯಾರ್ಥಿನಿಯೋರ್ವಳನ್ನು ಅಪಹರಣ ಮಾಡಿದ ಆರೋಪದಡಿ ಇಲ್ಲಿನ ಪೊಲೀಸರು ಯುವಕನೋರ್ವನನ್ನು ಬಂಧಿಸಿದ್ದಾರೆ. ನೆಲ್ಯಹುದಿಕೇರಿ ಗ್ರಾಮದ ಯುವಕ ದೀಪಕ್ ಎಂಬಾತ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ್ದಾನೆಂದು
ರಥಸಪ್ತಮಿ ಪೂಜೆಮಡಿಕೇರಿ, ಜ. 29: ಇಲ್ಲಿನ ಮಹದೇವಪೇಟೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಫೆ. 1 ರಂದು ರಥಸಪ್ತಮಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿದೆ. ಬೆಳಿಗ್ಗೆ ಯಿಂದ ಪೂಜಾದಿ ಕಾರ್ಯಗಳು
ಕರಾಟೆಯಲ್ಲಿ ಸಾಧನೆವೀರಾಜಪೇಟೆ, ಜ. 29: ಅಂತರ್ರಾಷ್ಟ್ರೀಯ ಕರಾಟೆ ಅಸೋಸಿಯೇಷನ್ ಮೈಸೂರಿನಲ್ಲಿ ಆಯೋಜಿಸಿದ್ದ ಅಂತರ ಶಾಲಾ ಕರಾಟೆ ಪಂದ್ಯಾವಳಿಯಲ್ಲಿ ವೀರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿದ್ದಾರೆ. 8ನೇ ತರಗತಿಯ
ಪೊಲೀಸ್ ಪ್ರಕಟಣೆಮಡಿಕೇರಿ, ಜ. 29: ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ತಾ. 28 ರಂದು ವ್ಯಕ್ತಿಯೋರ್ವರು ಮೃತಪಟ್ಟಿದ್ದು; ಇವರ ಬಗ್ಗೆ ಮಾಹಿತಿ ಇದ್ದಲ್ಲಿ ತಿಳಿಸುವಂತೆ ಪೊಲೀಸ್ ಇಲಾಖೆ ಕೋರಿದೆ. ರಾಜು