ತಾ. 13 ರಂದು ಹಾಕಿ ಕ್ರೀಡಾಕೂಟಕೂಡಿಗೆ, ಸೆ. 10: ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಹಾಕಿ ಕ್ರೀಡಾ ಕೂಟವು ತಾ. 13 ರಂದು ಕೂಡಿಗೆಯ ಕ್ರೀಡಾ ಶಾಲೆಯ ಹಾಕಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಹಕಾರ ಸಂಘದ ಸಭೆ*ಸಿದ್ದಾಪುರ, ಆ. 10: ಅಭ್ಯತ್‍ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೆಲ್ಲಿಹುದಿಕೇರಿಯ 2018-19ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಪಾಲಚಂಡ ಅಚ್ಚಯ್ಯ ಅವರ ಅಧ್ಯಕ್ಷತೆಯಲ್ಲಿಬ್ರಹ್ಮಗಿರಿ ಬೆಟ್ಟದಲ್ಲಿ ಮಾರಕವಾದ ಇಂಗು ಗುಂಡಿಗಳುಮಡಿಕೇರಿ, ಸೆ. 9: ಭಾರತೀಯ ಭೂ ಸರ್ವೇಕ್ಷಣಾ ಇಲಾಖೆ ಕೊಡಗಿನ ಪ್ರಸಕ್ತ ವರ್ಷದ ಅತಿವೃಷ್ಟಿ ಭೂಕುಸಿತ, ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ವಿವರ ವರದಿಯೊಂದನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದೆ.ಭಾಗಮಂಡಲದಲ್ಲಿ ಮತ್ತೆ ಜಲಪ್ರವಾಹಭಾಗಮಂಡಲ, ಸೆ. 9: ಮೂರು ನದಿಗಳ ಸಂಗಮ ಕ್ಷೇತ್ರವಾದ ಭಾಗಮಂಡಲದಲ್ಲಿ ನಿನ್ನೆ ರಾತ್ರಿಯಿಂದ ಇಂದು ಪೂರ್ವಾಹ್ನದವರೆಗೆ ಭಾರೀ ಮಳೆ ಸುರಿದು ಇಡೀ ಪ್ರದೇಶ ಮತ್ತೆ ಜಲಾವೃತಗೊಂಡಿದೆ. ಭಾಗಮಂಡಲ,ಪುನರ್ವಸತಿ ಕೇಂದ್ರಕ್ಕೆ 27.43 ಸೆಂಟು ಪೈಸಾರಿ ಜಾಗ ಗುರುತುವೀರಾಜಪೇಟೆ, ಸೆ.9: ವೀರಾಜಪೇಟೆ ತಾಲೂಕಿನ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಕ್ಕಾಗಿ ತಾಲೂಕು ತಹಶೀಲ್ದಾರ್ ಕೆ.ಪುರಂದರ ಅವರು ಇಂದು ಮಾಲ್ದಾರೆ, ಕರಡಿಗೋಡು, ಗುಹ್ಯ, ಹಾಲುಗುಂದ, ಬೈರಂಬಾಡ ವಿವಿಧೆಡೆಗಳಲ್ಲಿ ಪ್ರವಾಸ ಕೈಗೊಂಡು
ತಾ. 13 ರಂದು ಹಾಕಿ ಕ್ರೀಡಾಕೂಟಕೂಡಿಗೆ, ಸೆ. 10: ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಹಾಕಿ ಕ್ರೀಡಾ ಕೂಟವು ತಾ. 13 ರಂದು ಕೂಡಿಗೆಯ ಕ್ರೀಡಾ ಶಾಲೆಯ ಹಾಕಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸಹಕಾರ ಸಂಘದ ಸಭೆ*ಸಿದ್ದಾಪುರ, ಆ. 10: ಅಭ್ಯತ್‍ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೆಲ್ಲಿಹುದಿಕೇರಿಯ 2018-19ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಪಾಲಚಂಡ ಅಚ್ಚಯ್ಯ ಅವರ ಅಧ್ಯಕ್ಷತೆಯಲ್ಲಿ
ಬ್ರಹ್ಮಗಿರಿ ಬೆಟ್ಟದಲ್ಲಿ ಮಾರಕವಾದ ಇಂಗು ಗುಂಡಿಗಳುಮಡಿಕೇರಿ, ಸೆ. 9: ಭಾರತೀಯ ಭೂ ಸರ್ವೇಕ್ಷಣಾ ಇಲಾಖೆ ಕೊಡಗಿನ ಪ್ರಸಕ್ತ ವರ್ಷದ ಅತಿವೃಷ್ಟಿ ಭೂಕುಸಿತ, ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ವಿವರ ವರದಿಯೊಂದನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದೆ.
ಭಾಗಮಂಡಲದಲ್ಲಿ ಮತ್ತೆ ಜಲಪ್ರವಾಹಭಾಗಮಂಡಲ, ಸೆ. 9: ಮೂರು ನದಿಗಳ ಸಂಗಮ ಕ್ಷೇತ್ರವಾದ ಭಾಗಮಂಡಲದಲ್ಲಿ ನಿನ್ನೆ ರಾತ್ರಿಯಿಂದ ಇಂದು ಪೂರ್ವಾಹ್ನದವರೆಗೆ ಭಾರೀ ಮಳೆ ಸುರಿದು ಇಡೀ ಪ್ರದೇಶ ಮತ್ತೆ ಜಲಾವೃತಗೊಂಡಿದೆ. ಭಾಗಮಂಡಲ,
ಪುನರ್ವಸತಿ ಕೇಂದ್ರಕ್ಕೆ 27.43 ಸೆಂಟು ಪೈಸಾರಿ ಜಾಗ ಗುರುತುವೀರಾಜಪೇಟೆ, ಸೆ.9: ವೀರಾಜಪೇಟೆ ತಾಲೂಕಿನ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಕ್ಕಾಗಿ ತಾಲೂಕು ತಹಶೀಲ್ದಾರ್ ಕೆ.ಪುರಂದರ ಅವರು ಇಂದು ಮಾಲ್ದಾರೆ, ಕರಡಿಗೋಡು, ಗುಹ್ಯ, ಹಾಲುಗುಂದ, ಬೈರಂಬಾಡ ವಿವಿಧೆಡೆಗಳಲ್ಲಿ ಪ್ರವಾಸ ಕೈಗೊಂಡು