ನಿಯಮ ಪಾಲನೆಯೊಂದಿಗೆ ಪ್ರಾರ್ಥನೆಶನಿವಾರಸಂತೆ, ಆ. 1: ಸಮೀಪದ ಕೊಡ್ಲಿಪೇಟೆಯ ಹ್ಯಾಂಡ್‍ಪೋಸ್ಟ್ ನಲ್ಲಿರುವ ಮಸ್ಜಿದುನ್ನೂರ್‍ನಲ್ಲಿ ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದವರು ಸರ್ಕಾರದ ನಿಯಮ ಪಾಲಿಸಿ ಸರಳವಾಗಿ
ಕಾಡಾನೆಗಳಿಂದ ಬೆಳೆ ನಾಶಪೆÇನ್ನಂಪೇಟೆ, ಆ. 1: ಕಿರುಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತೂರು ಗ್ರಾಮದ ಕಾಫಿ ತೋಟಗಳಲ್ಲಿ ಒಂದು ಮರಿಯಾನೆ ಸೇರಿದಂತೆ ಒಟ್ಟು 7 ಕಾಡಾನೆಗಳು ಬೀಡುಬಿಟ್ಟಿದ್ದು ಗ್ರಾಮಸ್ಥರಲ್ಲಿ ಆತಂಕ
ಕಾಡಾನೆ ಕಾಡಿಗಟ್ಟಲು ಹರಸಾಹಸ ಸಿದ್ದಾಪುರ , ಆ. 1 : ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಕಾಡಿಗೆ ಅಟ್ಟಲು ಪ್ರಯತ್ನಿಸಿದರೂ ಕೂಡ
ಫೀ.ಮಾ. ರಸ್ತೆಯ ಒಂದು ಭಾಗ ಸೀಲ್ಡೌನ್ವೀರಾಜಪೇಟೆ, ಆ. 1: ವೀರಾಜಪೇಟೆಯ ಫೀಲ್ಡ್ ಮಾರ್ಷಲ್ ರಸ್ತೆಯಲ್ಲಿರುವ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ವರದಿಯಲ್ಲಿ ಪಾಸಿಟಿವ್ ಕಂಡು ಬಂದುದರಿಂದ ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯ ಒತ್ತಾಗಿರುವ
ಶಾಸಕರಿಂದ ಕಾಂಕ್ರಿಟ್ ರಸ್ತೆ ಕಾಮಗಾರಿ ಪರಿಶೀಲನೆ ಸೋಮವಾರಪೇಟೆ, ಆ. 1: ಲೋಕೋಪಯೋಗಿ ಇಲಾಖೆ ಮೂಲಕ ಮಳೆಹಾನಿ ಪರಿಹಾರ ನಿಧಿಯಡಿ ಪ್ರಗತಿಯಲ್ಲಿರುವ ಸೋಮವಾರಪೇಟೆ-ಶಾಂತಳ್ಳಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಕಾಂಕ್ರಿಟ್ ಕಾಮಗಾರಿಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್