ಕೊಡ್ಲಿಪೇಟೆಯಲ್ಲಿ ಸಂವಿಧಾನ ಶಿಲ್ಪಿಯ ಸ್ಮರಣೆಸೋಮವಾರಪೇಟೆ, ಏ. 19: ತಾಲೂಕಿನ ಕೊಡ್ಲಿಪೇಟೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿಯ ವತಿಯಿಂದ ಸಂವಿಧಾನ ಶಿಲ್ಪಿಯ ಜನ್ಮದಿನವನ್ನು ಆಚರಿಸಲಾಯಿತು. ಕೊಡ್ಲಿಪೇಟೆ ಜಂಕ್ಷನ್‍ನಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ
ರಕ್ಷಣಾ ವೇದಿಕೆಯಿಂದ ಆರಕ್ಷಕರಿಗೆ ನೆರವುಮಡಿಕೇರಿ, ಏ. 19: ದೇಶದೆಲ್ಲೆಡೆ ಮಹಾಮಾರಿಯಾಗಿ ಆವರಿಸುತ್ತಿರುವ ಕೊರೊನಾದ ಸೋಂಕು ಕೊಡಗು ಜಿಲ್ಲೆಯಲ್ಲಿ ಹರಡದಂತೆ ಮುಂಜಾಗೃತ ವಾಗಿ ಜಿಲ್ಲಾಡಳಿತ ಕಟ್ಟೆಚ್ಚರವಾಗಿ ನಿಗಾವಹಿಸುವಂತೆ ಪೆÇಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.
ನಾಪೆÇೀಕ್ಲುವಿನಲ್ಲಿ ಜನ ದಟ್ಟಣೆಯ ಆತಂಕನಾಪೆÇೀಕ್ಲು, ಏ. 19 : ಪಟ್ಟಣದಲ್ಲಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ವಾರದ 3 ದಿನ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದರೂ
ಸೆಸ್ಕ್ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆಗೋಣಿಕೊಪ್ಪ ವರದಿ, ಏ. 19: ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗೋಣಿಕೊಪ್ಪ ಮತ್ತು ಶ್ರೀಮಂಗಲ ಉಪ ವಿಭಾಗಗಳ ಸೆಸ್ಕ್ ಲೈನ್ ಮೆನ್‍ಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಸುಮಾರು
ಸಾಮಗ್ರಿ ಸಾಗಾಟ ಅಗತ್ಯ ಮಾರ್ಗಸೂಚಿಮಡಿಕೇರಿ, ಏ. 19: ಕೊರೊನಾ ಸಂಬಂಧ ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಸಹ ಲಾಕ್‍ಡೌನ್ ಜಾರಿಯಲ್ಲಿದೆ. ಪ್ರಸ್ತುತ ಜಿಲ್ಲೆಗೆ ಅವಶ್ಯವಿರುವ ತರಕಾರಿ, ದಿನಸಿ ಮುಂತಾದ ಅಗತ್ಯ ವಸ್ತುಗಳು