ಸೀಲ್ಡೌನ್ ಪ್ರದೇಶಗಳಿಗೆ ಭೇಟಿನಾಪೆÇೀಕ್ಲು, ಜು. 11: ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಸಮೀಪದ ಪಾರಾಣೆ ಕೊಣಂಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದ್ದಂಡ ಕಾಲೋನಿ, ಕೈಕಾಡು, ತಕ್ಕುಡಿ ಕಾಲೋನಿಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯ
ಕೊಡಗಿನ ಗಡಿಯಾಚೆ ಧನ್ವಂತರಿ ರಥ್ ಜಾರಿಗೆ ಚಿಂತನೆ ನವದೆಹಲಿ, ಜು. 11: ದೇಶದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶ&divound;ವಾರ ಪರಿಶೀಲನೆ ನಡೆಸಿದರು. ಗುಜರಾತ್ ಅಹಮದಾಬಾದ್ ನಗರದಲ್ಲಿ ಯಶಸ್ವಿಯಾಗಿ ಜಾರಿಗೊಳಿಸುತ್ತಿರುವ
ತೂಗುಸೇತುವೆಯಲ್ಲಿ ವಾಹನ ಸಂಚಾರ ನಿರ್ಬಂಧ ಕುಶಾಲನಗರ, ಜು. 11: ಗುಡ್ಡೆಹೊಸೂರು ತೆಪ್ಪದಕಂಡಿ ಬಳಿ ನಿರ್ಮಾಣಗೊಂಡಿರುವ ತೂಗುಸೇತುವೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಪೊಲೀಸರು ನಿರ್ಬಂಧ ಹೇರಿದ್ದಾರೆ. ಇದೀಗ ನಾಗರಿಕರಿಗೆ ಓಡಾಡಲು ಮಾತ್ರ ಈ ಸೇತುವೆಯಲ್ಲಿ
ವೀರಾಜಪೇಟೆ ಚೇಂಬರ್ ಆಫ್ ಕಾಮರ್ಸ್ನ ಸ್ಥಾನೀಯ ಸಮಿತಿಯ ಮೇಲೆ ಮಾಡಿರುವ ಆರೋಪವೀರಾಜಪೇಟೆ, ಜು. 11: ಕೆಲವು ದಿನಗಳ ಹಿಂದೆ ವರ್ತಕರು ವೀರಾಜಪೇಟೆ ಚೇಂಬರ್ ಆಫ್ ಕಾಮರ್ಸ್‍ನ ಸ್ಥಾನೀಯ ಸಮಿತಿಯ ಮೇಲೆ ಮಾಡಿರುವ ಆರೋಪ ಆಧಾರ ರಹಿತವಾಗಿದ್ದು, ಇದನ್ನು ಖಂಡಿಸಿ
ಸೀಲ್ಡೌನ್ ಪ್ರದೇಶಗಳಲ್ಲಿ ಮೀನು ತರಕಾರಿ ವಿತರಣೆಸಿದ್ದಾಪುರ, ಜು. 11: ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಗೆ ಒಳಪಡುವ ಬೆಟ್ಟದಕಾಡು ಭಾಗದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಸೀಲ್‍ಡೌನ್ ಮಾಡಲಾಗಿತ್ತು. ಸೀಲ್‍ಡೌನ್ ಆದ