ಪ್ರವಾಹ ಬಗ್ಗೆ ಅಧ್ಯಯನಕ್ಕೆ ತಜ್ಞರ ಸಮಿತಿಕುಶಾಲನಗರ, ಆ. 8: ಪ್ರವಾಹ ಉಂಟಾಗುತ್ತಿರುವ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಕೂಡಲೇ ವಿಶೇಷ ತಜ್ಞರ ಸಮಿತಿಯೊಂದನ್ನು ರಚಿಸುವ ಭರವಸೆಯನ್ನು ಉಸ್ತುವಾರಿ ಸಚಿವ ವಿ.ಸೋಮಣ್ಣ ನೀಡಿದ್ದಾರೆ.
ಕೊಡ್ಲಿಪೇಟೆಯ ಕಲ್ಲಾರೆಯಲ್ಲಿ ಮನೆಗೆ ನುಗ್ಗಿ ಕಳ್ಳತನ*ಕೊಡ್ಲಿಪೇಟೆ, ಆ. 8: ಕೊಡ್ಲಿಪೇಟೆ ಸಮೀಪದ ಕಲ್ಲಾರೆ ಗ್ರಾಮದಲ್ಲಿ ಮನೆಗೆ ನುಗ್ಗಿ ನಗದು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಲ್ಲಾರೆ ಗ್ರಾಮದ ಬಷೀರ್ (ಸೋಫ ಬಾಬು)
ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಮನವಿಸಿದ್ದಾಪುರ, ಆ. 8: ನದಿತೀರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಮನವಿ ಮಾಡಿಕೊಂಡಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮದ ಪ್ರವಾಹ ಪೀಡಿತ ಪ್ರದೇಶಕ್ಕೆ ಹಾಗೂ ಪರಿಹಾರ
ಹಾರಂಗಿ ವೀಕ್ಷಣೆಗೆ ಸಾವಿರಾರು ಪ್ರವಾಸಿಗರ ದಂಡು...ಕೂಡಿಗೆ, ಆ. 8: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿರುವ ಜಿಲ್ಲೆಯ ಪ್ರಮುಖ ಅಣೆಕಟ್ಟೆಯಿಂದ ನದಿಗೆ ನೀರನ್ನು ಹರಿಯಬಿಟ್ಟಿರುವ ಸುಂದರವಾದ ದೃಶ್ಯವನ್ನು ನೋಡಲು ಪ್ರವಾಸಿಗರ ದಂಡು ಕಂಡುಬರುತ್ತಿದೆ.
ಕರಡಿಬೆಟ್ಟದಲ್ಲಿ ಅಪಾಯ...!?ಮಡಿಕೇರಿ, ಆ. 8: ಇಲ್ಲಿಗೆ ಸನಿಹದ ಮದೆ ಗ್ರಾ.ಪಂ. ವ್ಯಾಪ್ತಿಯ ಸಾಲಾಪು ಬಳಿ ಇರುವ ಕರಡಿ ಬೆಟ್ಟದಲ್ಲಿ ಅಪಾಯದ ಸೂಚನೆ ಕಂಡುಬರುತ್ತಿದೆ. ಬೆಟ್ಟದಲ್ಲಿ ಜಲಮೂಲವಿದ್ದು, ಶುದ್ಧವಾದ ಜಲ