ಸಮಾಲೋಚನೆ ಚಿಂತನ ಮಂಥನ ಸಭೆಮಡಿಕೇರಿ, ಸೆ. 10: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರುಗಳು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರುಗಳ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ದಕ್ಷಿಣ ಕೊಡಗಿನ ಸಂಚಾರ ಸಂಕಷ್ಟಶ್ರೀಮಂಗಲ, ಸೆ. 10: ದಕ್ಷಿಣ ಕೊಡಗಿನ ಪ್ರಮುಖ ರಸ್ತೆಗಳು ಮಹಾಮಳೆಯಿಂದ ಗುಂಡಿ ಬಿದ್ದಿದ್ದು, ವಾಹನ ಸಂಚಾರಕ್ಕೆ ತೀವ್ರ ಸಂಕಷ್ಟ ಎದುರಾಗಿದೆ. ಗೋಣಿಕೊಪ್ಪ - ಪೆÇನ್ನಂಪೇಟೆ ರಸ್ತೆ, ಪೆÇನ್ನಂಪೇಟೆ, ರೈತ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿಗೋಣಿಕೊಪ್ಪಲು, ಸೆ. 10: ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಕೆಲವು ಭಾಗದ ರೈತರಿಗೆ ವಿಶೇಷವಾಗಿ ದಕ್ಷಿಣ ಕೊಡಗಿನ ರೈತರಿಗೆ ಸೇರಿದ ಭತ್ತದ ಗದ್ದೆಗಳಿಗೆ ಮಣ್ಣು ತೊರೆನೂರುವಿನಲ್ಲಿ ಗಮನ ಸೆಳೆದ ಕಲಾ ತಂಡಗಳ ಮೆರವಣಿಗೆಕೂಡಿಗೆ, ಸೆ. 10: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ತೊರೆನೂರು ಗ್ರಾಮದಲ್ಲಿ ಜನಪರ ಜನಪದೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಲಾ ತಂಡಗಳ ಮೆರವಣಿಗೆ ಜನಮನ ಸೂರೆಗೊಂಡಿತು. ಗ್ರಾಮದ ಚಿಗುರು ಯುವಕ ಮಂಡಲಕ್ಕೆ ಆಯ್ಕೆಪೆರಾಜೆ, ಸೆ. 10: ಇಲ್ಲಿಯ ಚಿಗುರು ಯುವಕಮಂಡಲದ 2019-20ನೇ ಸಾಲಿನ ಅಧ್ಯಕ್ಷರಾಗಿ ಶೀತಲ್ ಕುಂಬಳಚೇರಿ ಹಾಗೂ ಕಾರ್ಯದರ್ಶಿಯಾಗಿ ನಿಶಾಂತ್ ಮಜಿಕೋಡಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಅನಿಲ್
ಸಮಾಲೋಚನೆ ಚಿಂತನ ಮಂಥನ ಸಭೆಮಡಿಕೇರಿ, ಸೆ. 10: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರುಗಳು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರುಗಳ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ
ದಕ್ಷಿಣ ಕೊಡಗಿನ ಸಂಚಾರ ಸಂಕಷ್ಟಶ್ರೀಮಂಗಲ, ಸೆ. 10: ದಕ್ಷಿಣ ಕೊಡಗಿನ ಪ್ರಮುಖ ರಸ್ತೆಗಳು ಮಹಾಮಳೆಯಿಂದ ಗುಂಡಿ ಬಿದ್ದಿದ್ದು, ವಾಹನ ಸಂಚಾರಕ್ಕೆ ತೀವ್ರ ಸಂಕಷ್ಟ ಎದುರಾಗಿದೆ. ಗೋಣಿಕೊಪ್ಪ - ಪೆÇನ್ನಂಪೇಟೆ ರಸ್ತೆ, ಪೆÇನ್ನಂಪೇಟೆ,
ರೈತ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿಗೋಣಿಕೊಪ್ಪಲು, ಸೆ. 10: ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಕೆಲವು ಭಾಗದ ರೈತರಿಗೆ ವಿಶೇಷವಾಗಿ ದಕ್ಷಿಣ ಕೊಡಗಿನ ರೈತರಿಗೆ ಸೇರಿದ ಭತ್ತದ ಗದ್ದೆಗಳಿಗೆ ಮಣ್ಣು
ತೊರೆನೂರುವಿನಲ್ಲಿ ಗಮನ ಸೆಳೆದ ಕಲಾ ತಂಡಗಳ ಮೆರವಣಿಗೆಕೂಡಿಗೆ, ಸೆ. 10: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ತೊರೆನೂರು ಗ್ರಾಮದಲ್ಲಿ ಜನಪರ ಜನಪದೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಲಾ ತಂಡಗಳ ಮೆರವಣಿಗೆ ಜನಮನ ಸೂರೆಗೊಂಡಿತು. ಗ್ರಾಮದ
ಚಿಗುರು ಯುವಕ ಮಂಡಲಕ್ಕೆ ಆಯ್ಕೆಪೆರಾಜೆ, ಸೆ. 10: ಇಲ್ಲಿಯ ಚಿಗುರು ಯುವಕಮಂಡಲದ 2019-20ನೇ ಸಾಲಿನ ಅಧ್ಯಕ್ಷರಾಗಿ ಶೀತಲ್ ಕುಂಬಳಚೇರಿ ಹಾಗೂ ಕಾರ್ಯದರ್ಶಿಯಾಗಿ ನಿಶಾಂತ್ ಮಜಿಕೋಡಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಅನಿಲ್