ಅರಂತೋಡು ತೆಕ್ಕಿಲ್ ಪ್ರತಿಷ್ಠಾನಕ್ಕೆ ರಾಷ್ಟ್ರೀಯ ಪ್ರಶಸ್ತಿಮಡಿಕೇರಿ, ಜ. 28: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ 30ನೇ ಸಂಸ್ಥಾಪನಾ ವರ್ಷಾಚರಣೆಯ
ಜಿ.ಪಂ. ಅಧ್ಯಕ್ಷರಿಂದ ಮುಖ್ಯಮಂತ್ರಿಗೆ ಮನವಿಮಡಿಕೇರಿ, ಜ.28: ಕೊಡಗು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಆನೆ ಹಾವಳಿ ವಿಪರೀತವಾಗಿದ್ದು, ಹಲವು ವರ್ಷಗಳಿಂದ ಜನರು ತೊಂದರೆ ಅನುಭವಿಸುತ್ತಲೇ ಇದ್ದಾರೆ. ರೈಲ್ವೆ ಹಳಿ ಮುಖಾಂತರ ತಡೆಗಟ್ಟುವ ಕಾರ್ಯಕ್ರಮಕ್ಕೆ
ರೂ. 87 ಲಕ್ಷದ ಕಾಂಕ್ರಿಟ್ ರಸ್ತೆ ಉದ್ಘಾಟನೆವೀರಾಜಪೇಟೆ, ಜ. 24: ವೀರಾಜಪೇಟೆ ಕಂದಾಯ ಇಲಾಖೆಯಲ್ಲಿ ಕಡತ ವಿಲೇವಾರಿ ವಿಳಂಬ ಸೇರಿದಂತೆ ಅನೇಕ ನ್ಯೂನತೆಗಳಿದ್ದು ಇವುಗಳನ್ನು ಹಂತ ಹಂತವಾಗಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ವೀರಾಜಪೇಟೆ
ಗರ್ವಾಲೆ ವಿದ್ಯಾಭವನ ಶಾಲೆಯ ವಾರ್ಷಿಕೋತ್ಸವಸೋಮವಾರಪೇಟೆ, ಜ.28: ಇಲ್ಲಿಗೆ ಸಮೀಪದ ಗರ್ವಾಲೆ ಗ್ರಾಮದಲ್ಲಿರುವ ಭಾರತೀಯ ವಿದ್ಯಾಭವನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ.
ಸಂಗೀತ ನೃತ್ಯೋತ್ಸವ ಕಾರ್ಯಕ್ರಮಕುಶಾಲನಗರ, ಜ.28: ಬೆಂಗಳೂರಿನ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಆಕಾಶವಾಣಿಯ ಕಾರ್ಯನಿರ್ವಾಹಕರಾದ ದಿಗ್ವಿಜಯ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ