ಸ್ತ್ರೀಶಕ್ತಿ ಸಂಘದ ವಾರ್ಷಿಕೋತ್ಸವಮಡಿಕೇರಿ, ಡಿ. 10: ಮಹಿಳಾ ಸಂಘ ಸಂಸ್ಥೆಗಳ ಮೂಲಕ ತಮ್ಮ ದುಡಿಮೆಯ ಹಣವನ್ನು ಉಳಿತಾಯ ಮಾಡಿ ಸ್ವಾವಲಂಬಿ ಬದುಕು ಸಾಗಿಸುತ್ತಿರುವ ಮಹಿಳೆಯರು ಇಂದು ಅಭಿವೃದ್ಧಿ ಪಥದÀಲ್ಲಿ ಸಾಗುತ್ತಿದ್ದಾರೆ.ಉಚಿತ ಆರೋಗ್ಯ ಶಿಬಿರಗೋಣಿಕೊಪ್ಪ ವರದಿ, ಡಿ. 10: ಸ್ಥಳೀಯ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಹಾಗೂ ಬೆಂಗಳೂರು ಮೆಟ್ರೊ ಲಯನ್ಸ್ ವತಿಯಿಂದ ಇಲ್ಲಿನ ಲಯನ್ಸ್ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಸಂತೆಸೋಮವಾರಪೇಟೆ, ಡಿ. 10: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಕ್ಕಳ ಸಂತೆ ನಡೆಯಿತು. ಗ್ರಾಮೀಣ ಹಾಗೂ ಪಟ್ಟಣದ ವಿದ್ಯಾರ್ಥಿಗಳು ವಿವಿಧ ತರಕಾರಿ, ಸೊಪ್ಪು, ವಿವಿಧ ರೀತಿಯಸಾಕು ನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಶಿಬಿರಒಡೆಯನಪುರ, ಡಿ. 10: ಶ್ವಾನ ಸೇರಿದಂತೆ ಮನೆಯಲ್ಲಿ ಸಾಕುವ ಪ್ರತಿಯೊಂದು ಸಾಕು ಪ್ರಾಣಿಗಳಿಗೆ ರೋಗ ನಿರೋಧಕ ರೇಬೀಸ್ ಲಸಿಕೆಗಳನ್ನು ಹಾಕುವದರ ಮೂಲಕ ಕಾಯಿಲೆಯನ್ನು ತಡೆಗಟ್ಟಲು ಸಾಧ್ಯ ವಾಗುತ್ತದೆಆಮದು ಕರಿಮೆಣಸು ಪ್ರಕರಣ : ಕೇಂದ್ರವನ್ನು ಶ್ಲಾಘಿಸಿದ ಬಿಜೆಪಿ ಮಡಿಕೇರಿ, ಡಿ.10 : ವಿಯೆಟ್ನಾಂನಿಂದ ಆಮದಾಗುತ್ತಿದ್ದ ಕರಿಮೆಣಸಿನ ವ್ಯವಹಾರದಿಂದಾಗಿ ಕೊಡಗಿನ ಬೆಳೆಗಾರರು ಸಂಕಷ್ಟವನ್ನು ಎದುರಿಸುತ್ತಿದ್ದ ಬಗ್ಗೆ ಮನವರಿಕೆ ಮಾಡಿಕೊಂಡ ಕೇಂದ್ರ ಸರ್ಕಾರ ಸಕಾಲದಲ್ಲಿ ಸ್ಪಂದಿಸಿ ಕರಿಮೆಣಸಿಗೆ ಕೆ.ಜಿ.ಯೊಂದಕ್ಕೆ
ಸ್ತ್ರೀಶಕ್ತಿ ಸಂಘದ ವಾರ್ಷಿಕೋತ್ಸವಮಡಿಕೇರಿ, ಡಿ. 10: ಮಹಿಳಾ ಸಂಘ ಸಂಸ್ಥೆಗಳ ಮೂಲಕ ತಮ್ಮ ದುಡಿಮೆಯ ಹಣವನ್ನು ಉಳಿತಾಯ ಮಾಡಿ ಸ್ವಾವಲಂಬಿ ಬದುಕು ಸಾಗಿಸುತ್ತಿರುವ ಮಹಿಳೆಯರು ಇಂದು ಅಭಿವೃದ್ಧಿ ಪಥದÀಲ್ಲಿ ಸಾಗುತ್ತಿದ್ದಾರೆ.
ಉಚಿತ ಆರೋಗ್ಯ ಶಿಬಿರಗೋಣಿಕೊಪ್ಪ ವರದಿ, ಡಿ. 10: ಸ್ಥಳೀಯ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಹಾಗೂ ಬೆಂಗಳೂರು ಮೆಟ್ರೊ ಲಯನ್ಸ್ ವತಿಯಿಂದ ಇಲ್ಲಿನ ಲಯನ್ಸ್ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ
ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಸಂತೆಸೋಮವಾರಪೇಟೆ, ಡಿ. 10: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಕ್ಕಳ ಸಂತೆ ನಡೆಯಿತು. ಗ್ರಾಮೀಣ ಹಾಗೂ ಪಟ್ಟಣದ ವಿದ್ಯಾರ್ಥಿಗಳು ವಿವಿಧ ತರಕಾರಿ, ಸೊಪ್ಪು, ವಿವಿಧ ರೀತಿಯ
ಸಾಕು ನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಶಿಬಿರಒಡೆಯನಪುರ, ಡಿ. 10: ಶ್ವಾನ ಸೇರಿದಂತೆ ಮನೆಯಲ್ಲಿ ಸಾಕುವ ಪ್ರತಿಯೊಂದು ಸಾಕು ಪ್ರಾಣಿಗಳಿಗೆ ರೋಗ ನಿರೋಧಕ ರೇಬೀಸ್ ಲಸಿಕೆಗಳನ್ನು ಹಾಕುವದರ ಮೂಲಕ ಕಾಯಿಲೆಯನ್ನು ತಡೆಗಟ್ಟಲು ಸಾಧ್ಯ ವಾಗುತ್ತದೆ
ಆಮದು ಕರಿಮೆಣಸು ಪ್ರಕರಣ : ಕೇಂದ್ರವನ್ನು ಶ್ಲಾಘಿಸಿದ ಬಿಜೆಪಿ ಮಡಿಕೇರಿ, ಡಿ.10 : ವಿಯೆಟ್ನಾಂನಿಂದ ಆಮದಾಗುತ್ತಿದ್ದ ಕರಿಮೆಣಸಿನ ವ್ಯವಹಾರದಿಂದಾಗಿ ಕೊಡಗಿನ ಬೆಳೆಗಾರರು ಸಂಕಷ್ಟವನ್ನು ಎದುರಿಸುತ್ತಿದ್ದ ಬಗ್ಗೆ ಮನವರಿಕೆ ಮಾಡಿಕೊಂಡ ಕೇಂದ್ರ ಸರ್ಕಾರ ಸಕಾಲದಲ್ಲಿ ಸ್ಪಂದಿಸಿ ಕರಿಮೆಣಸಿಗೆ ಕೆ.ಜಿ.ಯೊಂದಕ್ಕೆ