ಸಾವಿತ್ರಿ ಬಾಯಿಫುಲೆ ಪ್ರಶಸ್ತಿಗೋಣಿಕೊಪ್ಪಲು, ಜ. 8: ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹೆಚ್.ಎಂ. ಪಾರ್ವತಿ ಅವರಿಗೆ ಬೆಂಗಳೂರಿನ ಗುರು ಸದನದಲ್ಲಿ ನಡೆದ ಭಾರತದ
ವಿವಿಧ ಕಡೆಗಳಲ್ಲಿ ಶೈಕ್ಷಣಿಕ ಚಟುವಟಿಕೆಮಡಿಕೇರಿ: ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಒಂಟಿಯಂಗಡಿ ಕ್ಲಸ್ಟರ್‍ನ ಬೈರಂಬಾಡ ಸರಕಾರಿ ಪ್ರಾಥಮಿಕ ಶಾಲೆಗೆ ಅಮ್ಮತ್ತಿಯ ಡಾ. ಶುಭ ಹಾಗೂ ಡಾ. ಚಂದ್ರು ಅವರು ನಲಿಕಲಿ ಕೊಠಡಿಗೆ ಅಗತ್ಯವಾದ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕೆ ಶಾಸಕ ರಂಜನ್ ಕರೆಸೋಮವಾರಪೇಟೆ, ಜ. 8: ಪ್ರೌಢಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯ ಹಾಗೂ ಮನೋವಿಕಾಸಕ್ಕೆ ಅನುಗುಣವಾಗಿ ಉತ್ತಮ ಬೋಧನೆ ಮಾಡಿ ಅವರಲ್ಲಿ ಉತ್ತಮ ಕಲಿಕಾ ಪ್ರೇರಣೆ ಬೆಳೆಸುವದರೊಂದಿಗೆ ಪ್ರಸಕ್ತ
ವೈಕುಂಠ ಏಕಾದಶಿ ಪ್ರಯುಕ್ತ ಪೂಜೆಕುಶಾಲನಗರ: ವೈಕುಂಠ ಏಕಾದಶಿ ಹಿನ್ನೆಲೆ ಕುಶಾಲನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ರಥಬೀದಿಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪೂಜಾ ಕಾರ್ಯಕ್ರಮ
ಸ್ವಾತಂತ್ರ್ಯ ಹೋರಾಟಗಾರರ ನೆನಪು: ದತ್ತಿ ಕಾರ್ಯಕ್ರಮಸುಂಟಿಕೊಪ್ಪ, ಜ. 8: ಅಂದು ಸ್ವಾತಂತ್ರ್ಯ ಹೋರಾಟಗಾರರು ನಮಗೆ ಸ್ವಾತಂತ್ರ್ಯ ನೀಡಿದ್ದಾರೆ, ಇಂದು ದೇಶದ ಗಡಿ ಕಾಯುತ್ತಿರುವ ಸೈನಿಕರು ನಮ್ಮನ್ನು ರಾತ್ರಿ ಹಗಲೆನ್ನದೇ ಕಾಯುತ್ತಿದ್ದಾರೆ. ಯುವ ಜನಾಂಗ