ಧರ್ಮ ಗುರುಗಳಿಂದ ಸೌಹಾರ್ದತೆಗೆ ಒತ್ತುಚೆಟ್ಟಳ್ಳಿ, ಸೆ. 18; ಸಮಾಜದಲ್ಲಿ ಒಗ್ಗಟ್ಟು ಮತ್ತು ಸೌಹಾರ್ದತೆಗೆ ಒತ್ತು ಕೊಡುವಲ್ಲಿ ಧರ್ಮ ಗುರುಗಳ ಪಾತ್ರ ಮಹತ್ತರವಾದುದು ಎಂದು ಉಡುಪಿಯ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಹೇಳಿದರು. ಕೊಂಡಂಗೇರಿ ರಂಗೋಲಿ ಸ್ಪರ್ಧೆಮಡಿಕೇರಿ, ಸೆ. 19: ಓಣಂ ಹಬ್ಬದ ಪ್ರಯುಕ್ತ ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ಹೂವಿನ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುಮಾರು ಐನೂರು ಮಂದಿ ವಿದ್ಯಾರ್ಥಿಗಳನ್ನು ನಾಲ್ಕು ತಂಡಗಳಾಗಿ ವಿಂಗಡಿಸಿ ಗಾಂಧೀಜಿ ವಿಚಾರಧಾರೆ ಕುರಿತು ವಿವಿಧ ಸ್ಪರ್ಧಾ ಕಾರ್ಯಕ್ರಮಮಡಿಕೇರಿ, ಸೆ. 18: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ನಗರದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗಾಂಧೀಜಿ ವಿಚಾರಧಾರೆ ಕುರಿತು ವಿವಿಧ ಸ್ಪರ್ಧಾ ಕಾರ್ಯಕ್ರಮ ಸೇವಾ ಸಂಸ್ಥೆಗಳ ಸೇವೆಯನ್ನು ಗೌರವಿಸುವಂತಾಗಬೇಕು: ಕೆ.ಎಸ್ ಹರೀಶ್ ಮಡಿಕೇರಿ, ಸೆ. 18: ಮಾನವೀಯ ಅಡಿಪಾಯದಲ್ಲಿ ಸೇವಾ ಸಂಸ್ಥೆಗಳು ತಮ್ಮ ಸೇವೆಯನ್ನು ಸಮಾಜಕ್ಕೆ ನೀಡುತ್ತಾ ಜನಮಾನಸ ದಲ್ಲಿ ತಮ್ಮ ಅಸ್ಥಿತ್ವವನ್ನು ಉಳಿಸಿ ಕೊಳ್ಳುತ್ತದೆ ಎಂದು ಮರಗೋಡು ಗ್ರಾಮ ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಮಡಿಕೇರಿ, ಸೆ. 18: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಕಾಂಗ್ರೆಸ್‍ನ 36ನೇ ಸಂಸ್ಥಾಪನಾ ದಿನವನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ
ಧರ್ಮ ಗುರುಗಳಿಂದ ಸೌಹಾರ್ದತೆಗೆ ಒತ್ತುಚೆಟ್ಟಳ್ಳಿ, ಸೆ. 18; ಸಮಾಜದಲ್ಲಿ ಒಗ್ಗಟ್ಟು ಮತ್ತು ಸೌಹಾರ್ದತೆಗೆ ಒತ್ತು ಕೊಡುವಲ್ಲಿ ಧರ್ಮ ಗುರುಗಳ ಪಾತ್ರ ಮಹತ್ತರವಾದುದು ಎಂದು ಉಡುಪಿಯ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಹೇಳಿದರು. ಕೊಂಡಂಗೇರಿ
ರಂಗೋಲಿ ಸ್ಪರ್ಧೆಮಡಿಕೇರಿ, ಸೆ. 19: ಓಣಂ ಹಬ್ಬದ ಪ್ರಯುಕ್ತ ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ಹೂವಿನ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುಮಾರು ಐನೂರು ಮಂದಿ ವಿದ್ಯಾರ್ಥಿಗಳನ್ನು ನಾಲ್ಕು ತಂಡಗಳಾಗಿ ವಿಂಗಡಿಸಿ
ಗಾಂಧೀಜಿ ವಿಚಾರಧಾರೆ ಕುರಿತು ವಿವಿಧ ಸ್ಪರ್ಧಾ ಕಾರ್ಯಕ್ರಮಮಡಿಕೇರಿ, ಸೆ. 18: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ನಗರದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗಾಂಧೀಜಿ ವಿಚಾರಧಾರೆ ಕುರಿತು ವಿವಿಧ ಸ್ಪರ್ಧಾ ಕಾರ್ಯಕ್ರಮ
ಸೇವಾ ಸಂಸ್ಥೆಗಳ ಸೇವೆಯನ್ನು ಗೌರವಿಸುವಂತಾಗಬೇಕು: ಕೆ.ಎಸ್ ಹರೀಶ್ ಮಡಿಕೇರಿ, ಸೆ. 18: ಮಾನವೀಯ ಅಡಿಪಾಯದಲ್ಲಿ ಸೇವಾ ಸಂಸ್ಥೆಗಳು ತಮ್ಮ ಸೇವೆಯನ್ನು ಸಮಾಜಕ್ಕೆ ನೀಡುತ್ತಾ ಜನಮಾನಸ ದಲ್ಲಿ ತಮ್ಮ ಅಸ್ಥಿತ್ವವನ್ನು ಉಳಿಸಿ ಕೊಳ್ಳುತ್ತದೆ ಎಂದು ಮರಗೋಡು ಗ್ರಾಮ
ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಮಡಿಕೇರಿ, ಸೆ. 18: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಕಾಂಗ್ರೆಸ್‍ನ 36ನೇ ಸಂಸ್ಥಾಪನಾ ದಿನವನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ