ಸೋಮವಾರಪೇಟೆಯಲ್ಲಿ ಸಂತೆಯನ್ನೂ ಮೀರಿಸುವಂತೆ ನಡೆದ ವ್ಯಾಪಾರ ವಹಿವಾಟುಸೋಮವಾರಪೇಟೆ,ಜು.13: ಸೋಮವಾರಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗುತ್ತಿರುವ ಹಿನ್ನೆಲೆ ವಾರದ ಸಂತೆಯನ್ನು ರದ್ದುಗೊಳಿಸಿ ದ್ದರೂ ಸಹ, ಪಟ್ಟಣದ ರಸ್ತೆ ಬದಿಗಳಲ್ಲಿ
ಮೈಸೂರಮ್ಮ ನಗರಕ್ಕೆ ಆಗಮಿಸುವವರಿಗೆ ಕೊರೊನಾ ಚೆಕ್ಕಿಂಗ್ ಕಡ್ಡಾಯ...!!ಗೋಣಿಕೊಪ್ಪಲು,ಜು.13: ಆ ಗ್ರಾಮದಲ್ಲಿ 300ಕ್ಕೂ ಅಧಿಕ ಮನೆಗಳಿದ್ದು, ಸಾವಿರಾರು ಮಂದಿ ವಾಸಿಸುತ್ತಿದ್ದಾರೆ. ವಾಣಿಜ್ಯ ನಗರ ಗೋಣಿಕೊಪ್ಪದಿಂದ ಅನತಿ ದೂರದಲ್ಲಿರುವ ಈ ನಗರವು ಅರುವತೊಕ್ಲು ಪಂಚಾಯ್ತಿ ವ್ಯಾಪ್ತಿಗೆ ಸೇರಿದ್ದು
ವ್ಯಾಪಾರಿಗಳಿಗೆ ಎಚ್ಚರಿಕೆಸುಂಟಿಕೊಪ್ಪ, ಜು. 13: ಸುಂಟಿಕೊಪ್ಪದ ಅಪ್ಪಾರಂಡ ಬಡಾವಣೆಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಣೆ ಮಾಡಿ ಸೀಲ್‍ಡೌನ್ ಮಾಡಿದ್ದರೂ ಅಲ್ಲಿನ ವ್ಯಾಪಾರ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದ ವ್ಯಾಪಾರಿಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ಎಸ್.ಎಸ್.ಎಲ್.ಸಿ. ಮೌಲ್ಯಮಾಪನ ಆರಂಭಮಡಿಕೇರಿ, ಜು. 13 : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಸಂತ ಮೈಕಲರ ಶಾಲಾ ಸಂಕೀರ್ಣದೊಳಗೆ ಪ್ರಸ್ತುತ ಸಾಲಿನಲ್ಲಿ ಪರೀಕ್ಷೆ ಬರೆದಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಭವಿಷ್ಯದ ಮೌಲ್ಯಮಾಪನ
ಸುಂಟಿಕೊಪ್ಪ ಶಿವರಾಂ ಬಡಾವಣೆ ಸೀಲ್ ಡೌನ್ಸುಂಟಿಕೊಪ್ಪ, ಜು. 13: ಸುಂಟಿಕೊಪ್ಪ ಪಟ್ಟಣದ 1ನೇ ವಿಭಾಗದ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ಗಂಟಲು ದ್ರವ ಪರೀಕ್ಷೆಯ ಮೂಲಕ ದೃಢಪಟ್ಟಿದ್ದು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಒಳಪಟ್ಟಿದ್ದಾರೆ. ಸುಂಟಿಕೊಪ್ಪ