ನೂತನ ಪ್ರಾಂಶುಪಾಲರಾಗಿ ಅಧಿಕಾರಕುಶಾಲನಗರ, ಜು. 11: ಕೂಡಿಗೆ ಸೈನಿಕ ಶಾಲೆ ನೂತನ ಪ್ರಾಂಶುಪಾಲರಾಗಿ ಕರ್ನಲ್ ಜಿ ಕಣ್ಣನ್ ನೇಮಕಗೊಂಡಿದ್ದಾರೆ. ಶಾಲೆಯ ಉಪ ಪ್ರಾಂಶುಪಾಲರಾದ ಲೆಫ್ಟಿನೆಂಟ್ ಕರ್ನಲ್ ಸೀಮಾ ತ್ರಿಪಾಠಿ ಅವರಿಂದ ನೂತನ
ಅಂಗನವಾಡಿ ನಿರ್ಮಾಣಕ್ಕೆ ಅನುದಾನ *ಸಿದ್ದಾಪುರ, ಜು.11 : ಅಭ್ಯತ್‍ಮಂಗಲ ಪೈಸಾರಿಯಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಿಸಲು ಶಾಸಕರ ಅನುದಾನದಲ್ಲಿ ರೂ. 13 ಲಕ್ಷ ಬಿಡುಗಡೆಯಾಗಿದೆ ಎಂದು ವಾಲ್ನೂರು- ತ್ಯಾಗತ್ತೂರು ಗ್ರಾ.ಪಂ. ಸದಸ್ಯ
ಹೆಬ್ಬಾಲೆಯಲ್ಲಿ ಸ್ವಯಂ ಪ್ರೇರಿತರಾಗಿ ಅಂಗಡಿಗಳು ಬಂದ್ಕೂಡಿಗೆ, ಜು. 11 : ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎರಡು ಕೊರೊನಾ ಸೋಂಕಿತ ವ್ಯಕ್ತಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಹೆಬ್ಬಾಲೆಯ ಎರಡು ಬೀದಿಗಳನ್ನು ಸೀಲ್‍ಡೌನ್ ಮಾಡಿರುವುದರಿಂದ ಬೇರೆ
ಕೊರೊನಾ ಗಡಿಯಲ್ಲಿ ತಪಾಸಣೆ ಬಗ್ಗೆ ಅವಲೋಕಿಸಿ ತೀರ್ಮಾನಿಸಿಮಡಿಕೇರಿ, ಜು. 10: ಕೊಡಗಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಕೊರೊನಾವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗಡಿಯಲ್ಲಿ ತಪಾಸಣೆ ಬಗ್ಗೆ
ಶನಿವಾರ ಭಾನುವಾರ ಸಂಪೂರ್ಣ ಲಾಕ್ಡೌನ್ಮಡಿಕೇರಿ, ಜು. 10: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ ತಾ. 18 ಹಾಗೂ 25ರ ಶನಿವಾರ ಮತ್ತು 19 ಹಾಗೂ