ಹಾರಂಗಿಯಿಂದ ನದಿಗೆ ನೀರುಕೂಡಿಗೆ, ಜು. 10: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಗೆ ಈಗಾಗಲೇ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ ಪಿ.
ಪರೀಕ್ಷೆ ಇಲ್ಲದೆ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳು ಪಾಸ್ಬೆಂಗಳೂರು, ಜು. 10: ಕೋವಿಡ್-19 ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಇಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪೆÇ್ಲಮಾ
ಸೇವೆ ಸ್ಥಗಿತಕ್ಕೆ ಆಶಾಕಾರ್ಯಕರ್ತೆಯರ ನಿರ್ಧಾರಮಡಿಕೇರಿ, ಜು. 10: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಆಶಾಕಾರ್ಯಕರ್ತೆಯರು ತಾ.10 ರಿಂದ ಅನಿರ್ದಿಷ್ಟಾವಧಿವರೆಗೆ ಆರೋಗ್ಯ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ
9 ಹೊಸ ಪ್ರಕರಣಗಳು : 112 ಸಕ್ರಿಯಮಡಿಕೇರಿ, ಜು. 10: ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 9 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಒಟ್ಟು 131 ಪ್ರಕರಣಗಳಲ್ಲಿ 112 ಸಕ್ರಿಯವಾಗಿದ್ದು, ಎಲ್ಲರು ಚಿಕಿತ್ಸೆ ಪಡೆಯುತ್ತಿದ್ದಾರೆ. 18
ಮೃತರಿಬ್ಬರಿಗೆ ‘ನೆಗೆಟಿವ್’ಮಡಿಕೇರಿ, ಜು. 10: ಮೂರ್ನಾಡು ಸಮೀಪದ ಹೊದ್ದೂರುವಿನ 54 ವರ್ಷದ ವ್ಯಕ್ತಿಯೊಬ್ಬರು ತಾ. 6 ರಂದು ಸಾವನ್ನಪ್ಪಿದ್ದು, ತಾ. 7 ರಂದು ಮುಂಜಾಗ್ರತಾ ಕ್ರಮದೊಂದಿಗೆ ಜಿಲ್ಲಾಡಳಿತದಿಂದ ಕೋವಿಡ್