ಯುವಕ ನೀರು ಪಾಲುನಾಪೋಕ್ಲು, ಮೇ 17: ಈಜಲು ತೆರಳಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ನಡೆದಿದೆ. ಭಾನುವಾರ ಸಂಜೆ ಯುವಕರು ಸಮೀಪದ ಚೆರಿಯಪರಂಬುವಿನ ಕಾವೇರಿ ಹೊಳೆಯಲ್ಲಿ ಈಜಲು ತೆರಳಿದ್ದರು. ಇಬ್ಬರು
264 ಕಾರ್ಮಿಕರು ಯುಪಿಗೆ ಪಯಣ ಮಡಿಕೇರಿ, ಮೇ 17: ಜಿಲ್ಲೆಯ ವಿವಿಧೆಡೆಗಳಲ್ಲಿ ತೋಟ ಕಾರ್ಮಿಕರಾಗಿದ್ದ 264 ಮಂದಿಗೆ ಇಂದು ಜಿಲ್ಲಾಡಳಿತದಿಂದ ತವರೂರಿಗೆ ಕಳುಹಿಸಿಕೊಡಲಾಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಆದೇಶದಂತೆ ಉಪವಿಭಾಗಾಧಿಕಾರಿ
ಕುಡಿಯುವ ನೀರಿನ ವಿಷಯದಲ್ಲಿ ಹಲ್ಲೆ : ದೂರು ಸೋಮವಾರಪೇಟೆ, ಮೇ 17: ಕುಡಿಯುವ ನೀರಿನ ವಿಚಾರದಲ್ಲಿ ತಗಾದೆ ತೆಗೆದು ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಸಮೀಪದ ತಾಕೇರಿ ಗ್ರಾಮದ ಪೂಣಚ್ಚ
ಮಾಲಂಬಿಯಲ್ಲಿ ಮಹಿಳೆಯ ಹತ್ಯೆ ನಾಪತ್ತೆಯಾದ ಪತಿಯ ಬಗ್ಗೆ ಸಂಶಯಸೋಮವಾರಪೇಟೆ, ಮೇ 16: ತಾಲೂಕಿನ ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲಂಬಿ ಗ್ರಾಮದಲ್ಲಿ ಪತಿಯಿಂದಲೇ ಪತ್ನಿಯ ಹತ್ಯೆ ನಡೆದಿರುವ ಸಂಶಯ ವ್ಯಕ್ತವಾಗಿದ್ದು, ಎರಡು ದಿನಗಳ ಬಳಿಕ ಪ್ರಕರಣ
ಅತ್ಯಾಚಾರ ವೀಡಿಯೋ ಹರಿಯಬಿಟ್ಟವರು ಪೊಲೀಸರ ವಶಮಡಿಕೇರಿ, ಮೇ 16: ವಿವಾಹಿತ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿ ಅದನ್ನು ಮೊಬೈಲ್‍ನಲ್ಲಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ