ಅಂಬೇಡ್ಕರ್ ನಿವಾಸ ಧ್ವಂಸ ಪ್ರತಿಭಟನೆಕೊಡ್ಲಿಪೇಟೆ, ಜು. 9: ಡಾ. ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ರವರ ರಾಜಗೃಹವನ್ನು ಧ್ವಂಸ ಮಾಡಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟ ಕೊಡ್ಲಿಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಕೊಡ್ಲಿಪೇಟೆಯ ಅಂಬೇಡ್ಕರ್
ಕೋಳಿ ಸಾಕಾಣೆಗೆ ಅರ್ಜಿ ಆಹ್ವಾನಮಡಿಕೇರಿ, ಜು. 9: ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖಾ ವತಿಯಿಂದ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಆಸಕ್ತ ಅಭ್ಯರ್ಥಿಗಳಿಂದ ಕೋಳಿ ಸಾಕಾಣಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೋಳಿ
ಸುಳುಗೋಡುವಿನಲ್ಲಿ ಅರಣ್ಯಾಧಿಕಾರಿಗಳಿಗೆ ರೈತರಿಂದ ದಿಗ್ಭಂದನಗೋಣಿಕೊಪ್ಪಲು, ಜು. 9: ರೈತರ ಜಾನುವಾರುಗಳನ್ನು ಹುಲಿಯು ತಿಂದು ಹಾಕುತ್ತಿರುವ ಸಂದರ್ಭ ಅರಣ್ಯ ಇಲಾಖೆಯ ವತಿಯಿಂದ ನೀಡಲಾಗುತ್ತಿರುವ ಹತ್ತು ಸಾವಿರ ಪರಿಹಾರ ಸಾಕಾಗುವುದಿಲ್ಲ .ಇದನ್ನು ಗರಿಷ್ಠ ಪ್ರಮಾಣದಲ್ಲಿ
ಶ್ವೇತ ವೈಭವದಿಂದ ಕಂಗೊಳಿಸುತ್ತಿದೆ ಚೇಲಾವರ ಜಲಪಾತ ನಾಪೋಕ್ಲು, ಜು. 9: ಕೊಡಗಿನಲ್ಲಿ ಮುಂಗಾರು ಮಳೆಯ ಭೋರ್ಗರೆತದೊಂದಿಗೆ ಹಲವು ಜಲಪಾತಗಳು ಮನಸೆಳೆಯುತ್ತವೆ. ಅವುಗಳಲ್ಲಿ ಚೇಲಾವರ ಜಲಪಾತದ ಚೆಲುವು ಮನಮೋಹಕ. ಜಿಲ್ಲೆಯ ಚೆಯ್ಯಂಡಾಣೆ ನರಿಯಂದಡ ಗ್ರಾಮಪಂಚಾಯತಿ ವ್ಯಾಪ್ತಿಯ
ತಾ. 13 ರಿಂದ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭಮಡಿಕೇರಿ, ಜು. 9: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನವು ತಾ. 13 ರಿಂದ ಒಂದು ವಾರಗಳ ಕಾಲ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ