ಮಾದಾಪುರ ಕಸ ಸಮಸ್ಯೆಗೆ ಮುಕ್ತಿ... ಸುಂಟಿಕೊಪ್ಪ, ಫೆ. 25: ಮಾದಾಪುರ ಗ್ರಾಮ ಪಂಚಾಯಿತಿಗೆ ದಶಕಗಳಿಂದ ಕಸವಿಲೇವಾರಿಗೆ ಸೂಕ್ತ ಜಾಗವಿಲ್ಲದೆ ಸಮಸ್ಯೆ ಕಾಡಿದ್ದು, ಇದೀಗ ಮೂವತ್ತೊಕ್ಲುವಿನಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು 3 ಎಕ್ರೆ
ಎನ್.ಎಸ್.ಎಸ್. ಘಟಕಕ್ಕೆ ಚಾಲನೆಸುಂಟಿಕೊಪ್ಪ, ಫೆ. 25: ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯಲ್ಲಿ ಎನ್‍ಎಸ್‍ಎಸ್ ಘಟಕವನ್ನು ಚೆನ್ನಮ್ಮ ಜೂನಿಯರ್ ಕಾಲೇಜಿನ ಎನ್‍ಎಸ್‍ಎಸ್ ಶಿಬಿರಾಧಿಕಾರಿ ಮೋಹನ್ ಹೆಗ್ಡೆ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಸುಂಟಿಕೊಪ್ಪ ಸರಕಾರಿ
ಬೆಳೆಗಾರರ ಪರ ಹೋರಾಟಕ್ಕೆ ಜಿಲ್ಲಾ ಕಾಂಗ್ರೆಸ್ ನಿರ್ಧಾರಮಡಿಕೇರಿ, ಫೆ. 25 : ಕೊಡಗಿನ ಬೆಳೆಗಾರರು ಹಾಗೂ ರೈತರು ಅನುಭವಿಸುತ್ತಿರುವ ಸಂಕಷ್ಟಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಜಿಲ್ಲಾ
ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಅರೆಭಾಷೆ ಕವಿಗೋಷ್ಠಿಸೋಮವಾರಪೇಟೆ, ಫೆ. 25: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ, ಆಲೂರುಸಿದ್ದಾಪುರದ ಅರೆಭಾಷೆ ಗೌಡ ಸಮಾಜದ ಸಹಭಾಗಿತ್ವದಲ್ಲಿ ತಾಲೂಕಿನ ಸಂಗಯ್ಯನಪುರದಲ್ಲಿ ಆಯೋಜಿಸಲಾಗಿದ್ದ 2ನೇ ಅರೆಭಾಷೆ
ಅರೆಭಾಷೆ ಸಂಸ್ಕøತಿಯ ಬೆಳವಣಿಗೆ ಬಗ್ಗೆ ಬೆಳಕು ಚೆಲ್ಲಿದ ವಿಚಾರಗೋಷ್ಠಿಸೋಮವಾರಪೇಟೆ, ಫೆ. 25: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಆಲೂರು ಸಿದ್ದಾಪುರದ ಅರೆಭಾಷೆ ಗೌಡ ಸಮಾಜ, ಅರೆಭಾಷೆ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಆಶ್ರಯದಲ್ಲಿ