ಆದಿ ಮುತ್ತಪ್ಪ ತೆರೆ ಮಹೋತ್ಸವವೀರಾಜಪೇಟೆ, ಮಾ. 12: ಕದನೂರು ಬೋಯಿಕೇರಿಯ ಶ್ರೀ ಮುತ್ತಪ್ಪ ದೇಗುಲದಲ್ಲಿ ಸಂಭ್ರಮದ ತೆರೆ ಮಹೋತ್ಸವ ನೆರವೇರಿತು. ಶ್ರೀ ಚೈತನ್ಯ ಮಠಪುರ ಆದಿ ಮುತ್ತಪ್ಪ ದೇಗುಲದಲ್ಲಿ ಉತ್ಸವದ ಅಂಗವಾಗಿ ಗಣಪತಿ
ದುಂಡಳ್ಳಿ ಗ್ರಾ.ಪಂ.ಯಲ್ಲಿ ಕೆಡಿಪಿ ಸಭೆಶನಿವಾರಸಂತೆ, ಮಾ. 12: ದುಂಡಳ್ಳಿ ಗ್ರಾಮ ಪಂಚಾಯಿತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆ ಪಂಚಾಯಿತಿ ಸಭಾಂಗಣದಲ್ಲಿ ನಡೆಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷ ಸಿ.ಜೆ. ಗಿರೀಶ್
ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಿಂದ ಅತಿಥಿಗೃಹ*ಸಿದ್ದಾಪುರ, ಮಾ. 12 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರಮೋದಿ ಅವರ
115 ಮನೆಗಳ ಕಾಮಗಾರಿ ಪೂರ್ಣ : ಉಳಿದವು ಪ್ರಗತಿಯಲ್ಲಿಮಡಿಕೇರಿ, ಮಾ. 12: ಕೊಡಗಿನಲ್ಲಿ ಜಲಪ್ರಳಯದಿಂದ ಸಂತ್ರಸ್ತರಾದ ಕುಟುಂಬಗಳಿಗಾಗಿ 741 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 115 ಮನೆಗಳ ಕಾಮಗಾರಿ ಪೂರ್ಣಗೊಂಡಿದೆ. 124 ಮನೆಗಳು ಛಾವಣಿ ಹಂತದಲ್ಲಿದ್ದು, ಉಳಿದ ಮನೆಗಳ
ಆಧುನಿಕ ತಂತ್ರಜ್ಞಾನ ಬಳಸಲು ಕೃಷಿಕರಿಗೆ ಸಲಹೆಗೋಣಿಕೊಪ್ಪ ವರದಿ, ಮಾ. 12 ; ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಮುಂದುವರಿಯಬೇಕು ಎಂದು ಕೃಷಿ ತಜ್ಞರು ಕೃಷಿಕರಿಗೆ ಸಲಹೆ ನೀಡಿದರು. ಅತ್ತೂರು ಗ್ರಾಮದಲ್ಲಿರುವ ಗೋಣಿಕೊಪ್ಪ ಕೃಷಿ ವಿಜ್ಞಾನ