ಕೊಡಗಿನ ಬಗ್ಗೆ ಮಲತಾಯಿ ಧೋರಣೆ:ಕಾಂಗ್ರೆಸ್ ಟೀಕೆಮಡಿಕೇರಿ, ಫೆ. 15: ಇಬ್ಬರು ಶಾಸಕರು ಸೇರಿದಂತೆ ಬಿಜೆಪಿ ಪ್ರತಿನಿಧಿಗಳೇ ಹೆಚ್ಚಾಗಿರುವ ಕೊಡಗು ಜಿಲ್ಲೆಗೆ ಸಚಿವ ಸ್ಥಾನ ನೀಡದೆ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಕೊಡಗಿನ ಬಗ್ಗೆ
ವಿದ್ಯಾರ್ಥಿಗಳಿಗೆ ಪದವಿ ಪ್ರದಾನಮಡಿಕೇರಿ, ಫೆ. 15: ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ
ಪಕ್ಷ ವಿರೋಧಿಗಳ ವಿರುದ್ಧ ಕ್ರಮ: ಜಿಲ್ಲಾ ಕಾಂಗ್ರೆಸ್ ಎಚ್ಚರಿಕೆಮಡಿಕೇರಿ, ಫೆ. 15: ಜಿಲ್ಲಾ ಕಾಂಗ್ರೆಸ್‍ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಕಾಂಗ್ರೆಸ್ ವರಿಷ್ಠರು ನಿಗಾ ಇರಿಸಿದ್ದು, ಇದು ಹೀಗೇ ಮುಂದುವರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು
ಕಾಡ್ಗಿಚ್ಚು ಜಾಗೃತಿ ಜಾಥಾಸಿದ್ದಾಪುರ, ಫೆ. 15: ಕಾಡ್ಗಿಚ್ಚು ಜಾಗೃತಿಪಡಿಸುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಮಡಿಕೇರಿ ಅರಣ್ಯ ಭವನದಿಂದ ನಾಗರಹೊಳೆಯವರೆಗೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಯಿತು. ಚೆಟ್ಟಳ್ಳಿ, ಸಿದ್ದಾಪುರ, ಪಾಲಿಬೆಟ್ಟ ಮಾರ್ಗವಾಗಿ ಜಾಥಾ ನಾಗರಹೊಳೆಗೆ
ಬಿ.ಎಸ್.ಎನ್.ಎಲ್. ಗ್ರಾಹಕರಿಗೆ ಸಮಸ್ಯೆಸುಂಟಿಕೊಪ್ಪ, ಫೆ. 15: ಬಿಎಸ್‍ಎನ್‍ಎಲ್ ನೌಕರರು ಕೇಂದ್ರ ಸರಕಾರದ ಸೂಚನೆಯಂತೆ ಸ್ವಯಂ ನಿವೃತ್ತಿ ತೆಗೆದುಕೊಂಡಿರುವುದರಿಂದ ಬಿಎಸ್‍ಎನ್‍ಎಲ್ ಗ್ರಾಹಕರು ತೊಂದರೆ ಅನುಭವಿಸುವಂತಾಗಿದೆ. ಕೊಡಗಿನ ಗುಡ್ಡಗಾಡು ಗ್ರಾಮೀಣ ಪ್ರದೇಶದಲ್ಲಿ ಅತೀ ಹೆಚ್ಚು