ಹೊಳೆಗೆ ಹಾರಿ ಆತ್ಮಹತ್ಯೆ ಮಡಿಕೇರಿ, ಜು. 7: ಬೇತ್ರಿಯ ಕಾವೇರಿ ಹೊಳೆಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಂದು ಬೆಳಿಗ್ಗೆ 11.30 ಗಂಟೆ ಸುಮಾರಿಗೆ ಅಂದಾಜು 60 ವರ್ಷ
ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಕುಶಾಲನಗರ, ಜು. 7: ಕೇಂದ್ರ ಸರಕಾರದ ಬೆಲೆ ಏರಿಕೆ ಮತ್ತು ಜನವಿರೋಧಿ ನೀತಿ ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಕುಶಾಲನಗರ ನಾಡಕಚೇರಿ ಮುಂಭಾಗ ಪ್ರತಿಭಟನೆ
ಗೋಣಿಕೊಪ್ಪ: ಎರಡು ಬಡಾವಣೆ ಕಂಟೈನ್ಮೆಂಟ್ ವಲಯ ಗೋಣಿಕೊಪ್ಪಲು, ಜು. 7: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು ಇದೀಗ ವಾಣಿಜ್ಯ ನಗರ ಗೋಣಿಕೊಪ್ಪಲುವಿನ ನೇತಾಜಿ ಬಡಾವಣೆಯ ಓರ್ವ ವ್ಯಕ್ತಿ ಹಾಗೂ ಹರಿಶ್ಚಂದ್ರಪುರದ
ಪೆರುಂಬಾಡಿ ಬಳಿಯ ಇಂದಿರಾನಗರದ ಒಂದು ಭಾಗ ಸೀಲ್ ಡೌನ್ವೀರಾಜಪೇಟೆ, ಜು. 7: ಕೊಡಗು ಕೇರಳ ಗಡಿ ಪ್ರದೇಶವಾದ ಪೆರುಂಬಾಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂರು ಮಂದಿಗೆ ಆರೋಗ್ಯ ತಪಾಸಣೆಯಲ್ಲಿ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಆರ್ಜಿ ಗ್ರಾಮದ
ಹುಲಿ ದಾಳಿಗೆ ಹಸು ಬಲಿ ಗೋಣಿಕೊಪ್ಪ ವರದಿ, ಜು. 7: ಸುಳುಗೋಡು ಗ್ರಾಮದ ಮುದ್ದಿಯಡ ಅನು ನಂಜಪ್ಪ ಎಂಬವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿರುವ ಘಟನೆ ನಡೆದಿದೆ. ಎರಡು ದಿನಗಳಿಂದ ಕಾಣೆಯಾಗಿದ್ದ ಹಸು