ಕಾಡು ಹಂದಿ ಬೇಟೆ: ಮೂವರ ಬಂಧನಶನಿವಾರಸಂತೆ, ಸೆ. 5: ಕೊಡ್ಲಿಪೇಟೆ ಹೋಬಳಿಯ ಬೆಂಬಳೂರು ಗ್ರಾಮದ ಜೋಳದ ಗದ್ದೆಯಲ್ಲಿ ಕಾಡು ಹಂದಿಗೆ ಉರುಳು ಹಾಕಿ ಬೇಟೆಯಾಡಿದ ಮೂವರನ್ನು ಅರಣ್ಯ ಇಲಾಖೆ ಬಂಧಿಸಿದೆ. ಬೆಂಬಳೂರು ಗ್ರಾಮದ ಆರೋಪಿ ನಿಟ್ಟೂರು ಗ್ರಾಮಸಭೆಗೋಣಿಕೊಪ್ಪ ವರದಿ, ಸೆ. 5: ನಿಟ್ಟೂರು ಗ್ರಾ.ಪಂ. ಗ್ರಾಮ ಸಭೆ ತಾ. 9 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾ.ಪಂ. ಅಧ್ಯಕ್ಷೆ ಕೆ.ಪಿ. ಅನಿತಾ ಅಧ್ಯಕ್ಷತೆಯಲ್ಲಿ ನಡೆಯಲಿದೆ.ಜಿಲ್ಲೆಯಾದ್ಯಂತ ಮಳೆಯ ಅಬ್ಬರ ರೆಡ್ ಅಲರ್ಟ್ ಘೋಷಣೆಮಡಿಕೇರಿ, ಸೆ. 4: ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳ್ಳುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ರಭಸದೊಂದಿಗೆ ಸುರಿಯುತ್ತಿರುವ ಮಳೆಯಿಂದಾಗಿಕಾರ್ಯಾಧ್ಯಕ್ಷ ಆಯ್ಕೆ ಗೊಂದಲ: ದಸರಾ ಸಭೆ ಮುಂದೂಡಿಕೆಮಡಿಕೇರಿ, ಸೆ. 4: ಪ್ರತಿ ವರ್ಷದಂತೆ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬ ಆಚರಣೆ ಸಂಬಂಧ ಸಾಂಪ್ರದಾಯಿಕವಾಗಿ ಇಲ್ಲಿನ ಪೇಟೆ ಶ್ರೀ ರಾಮ ಮಂದಿರದಲ್ಲಿ ಪೂಜೆ ಯೊಂದಿಗೆ, ದಸರಾಕರ್ನಾಟಕ ಸರಕಾರದಿಂದ ಕೊಡಗಿನ ಸಮಗ್ರ ಅಭಿವೃದ್ಧಿಮಡಿಕೇರಿ, ಸೆ. 4: ಕೊಡಗು ಜಿಲ್ಲೆಯಲ್ಲಿ ಮಳೆ ಹಾಗೂ ಪ್ರವಾಹ, ಭೂಕುಸಿತದಿಂದ ಹಾನಿಗೊಂಡಿರುವ ರಸ್ತೆಗಳು, ಸೇತುವೆ ಹಾಗೂ ಮೋರಿಗಳ ಸಹಿತ ಶಾಲಾ-ಕಾಲೇಜು, ವಸತಿ ನಿಲಯ, ಕಟ್ಟಡಗಳ ಸಹಿತ
ಕಾಡು ಹಂದಿ ಬೇಟೆ: ಮೂವರ ಬಂಧನಶನಿವಾರಸಂತೆ, ಸೆ. 5: ಕೊಡ್ಲಿಪೇಟೆ ಹೋಬಳಿಯ ಬೆಂಬಳೂರು ಗ್ರಾಮದ ಜೋಳದ ಗದ್ದೆಯಲ್ಲಿ ಕಾಡು ಹಂದಿಗೆ ಉರುಳು ಹಾಕಿ ಬೇಟೆಯಾಡಿದ ಮೂವರನ್ನು ಅರಣ್ಯ ಇಲಾಖೆ ಬಂಧಿಸಿದೆ. ಬೆಂಬಳೂರು ಗ್ರಾಮದ ಆರೋಪಿ
ನಿಟ್ಟೂರು ಗ್ರಾಮಸಭೆಗೋಣಿಕೊಪ್ಪ ವರದಿ, ಸೆ. 5: ನಿಟ್ಟೂರು ಗ್ರಾ.ಪಂ. ಗ್ರಾಮ ಸಭೆ ತಾ. 9 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾ.ಪಂ. ಅಧ್ಯಕ್ಷೆ ಕೆ.ಪಿ. ಅನಿತಾ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಜಿಲ್ಲೆಯಾದ್ಯಂತ ಮಳೆಯ ಅಬ್ಬರ ರೆಡ್ ಅಲರ್ಟ್ ಘೋಷಣೆಮಡಿಕೇರಿ, ಸೆ. 4: ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳ್ಳುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ರಭಸದೊಂದಿಗೆ ಸುರಿಯುತ್ತಿರುವ ಮಳೆಯಿಂದಾಗಿ
ಕಾರ್ಯಾಧ್ಯಕ್ಷ ಆಯ್ಕೆ ಗೊಂದಲ: ದಸರಾ ಸಭೆ ಮುಂದೂಡಿಕೆಮಡಿಕೇರಿ, ಸೆ. 4: ಪ್ರತಿ ವರ್ಷದಂತೆ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬ ಆಚರಣೆ ಸಂಬಂಧ ಸಾಂಪ್ರದಾಯಿಕವಾಗಿ ಇಲ್ಲಿನ ಪೇಟೆ ಶ್ರೀ ರಾಮ ಮಂದಿರದಲ್ಲಿ ಪೂಜೆ ಯೊಂದಿಗೆ, ದಸರಾ
ಕರ್ನಾಟಕ ಸರಕಾರದಿಂದ ಕೊಡಗಿನ ಸಮಗ್ರ ಅಭಿವೃದ್ಧಿಮಡಿಕೇರಿ, ಸೆ. 4: ಕೊಡಗು ಜಿಲ್ಲೆಯಲ್ಲಿ ಮಳೆ ಹಾಗೂ ಪ್ರವಾಹ, ಭೂಕುಸಿತದಿಂದ ಹಾನಿಗೊಂಡಿರುವ ರಸ್ತೆಗಳು, ಸೇತುವೆ ಹಾಗೂ ಮೋರಿಗಳ ಸಹಿತ ಶಾಲಾ-ಕಾಲೇಜು, ವಸತಿ ನಿಲಯ, ಕಟ್ಟಡಗಳ ಸಹಿತ