ಜಿಲ್ಲೆಯಾದ್ಯಂತ ಮಳೆಯ ಅಬ್ಬರ ರೆಡ್ ಅಲರ್ಟ್ ಘೋಷಣೆಮಡಿಕೇರಿ, ಸೆ. 4: ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳ್ಳುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ರಭಸದೊಂದಿಗೆ ಸುರಿಯುತ್ತಿರುವ ಮಳೆಯಿಂದಾಗಿಕಾರ್ಯಾಧ್ಯಕ್ಷ ಆಯ್ಕೆ ಗೊಂದಲ: ದಸರಾ ಸಭೆ ಮುಂದೂಡಿಕೆಮಡಿಕೇರಿ, ಸೆ. 4: ಪ್ರತಿ ವರ್ಷದಂತೆ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬ ಆಚರಣೆ ಸಂಬಂಧ ಸಾಂಪ್ರದಾಯಿಕವಾಗಿ ಇಲ್ಲಿನ ಪೇಟೆ ಶ್ರೀ ರಾಮ ಮಂದಿರದಲ್ಲಿ ಪೂಜೆ ಯೊಂದಿಗೆ, ದಸರಾಕರ್ನಾಟಕ ಸರಕಾರದಿಂದ ಕೊಡಗಿನ ಸಮಗ್ರ ಅಭಿವೃದ್ಧಿಮಡಿಕೇರಿ, ಸೆ. 4: ಕೊಡಗು ಜಿಲ್ಲೆಯಲ್ಲಿ ಮಳೆ ಹಾಗೂ ಪ್ರವಾಹ, ಭೂಕುಸಿತದಿಂದ ಹಾನಿಗೊಂಡಿರುವ ರಸ್ತೆಗಳು, ಸೇತುವೆ ಹಾಗೂ ಮೋರಿಗಳ ಸಹಿತ ಶಾಲಾ-ಕಾಲೇಜು, ವಸತಿ ನಿಲಯ, ಕಟ್ಟಡಗಳ ಸಹಿತಹಮ್ಮಿಯಾಲದಲ್ಲಿ ಗುಡ್ಡ ಕೊರೆದು ಗುಹಾ ರೆಸಾರ್ಟ್ ನಿರ್ಮಾಣ..!ಮಡಿಕೇರಿ, ಸೆ. 4: ತಲಕಾವೇರಿ ತಪ್ಪಲಿನಲ್ಲೇ ಸರ್ಕಾರಿ ಅಧಿಕಾರಿಯೊಬ್ಬ ಬೆಟ್ಟವನ್ನು ಮೈದಾನ ಮಾಡಿ ರೆಸಾರ್ಟ್ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ ಪ್ರಕರಣ ಇನ್ನೂ ಹಸಿರಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಮಾದಬಾಡಗ ಬಾಣಂಗಾಲದಲ್ಲಿ ಆನೆ ಸಾವುಸಿದ್ದಾಪುರ, ಸೆ. 4: ಆಕಸ್ಮಿಕವಾಗಿ ಕಾಡಾನೆಯೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾಲ್ದಾರೆ ಸಮೀಪದ ಬಾಡಗ ಬಾಣಂಗಾಲದಲ್ಲಿ ನಡೆದಿದೆ. ಬಾಡಗ ಬಾಣಂಗಾಲ ಗ್ರಾಮದ ಬಿಬಿಟಿಸಿ ಕಂಪೆನಿಗೆ ಸೇರಿದ ಬಾಣಂಗಾಲ ಕಾಫಿ
ಜಿಲ್ಲೆಯಾದ್ಯಂತ ಮಳೆಯ ಅಬ್ಬರ ರೆಡ್ ಅಲರ್ಟ್ ಘೋಷಣೆಮಡಿಕೇರಿ, ಸೆ. 4: ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳ್ಳುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ರಭಸದೊಂದಿಗೆ ಸುರಿಯುತ್ತಿರುವ ಮಳೆಯಿಂದಾಗಿ
ಕಾರ್ಯಾಧ್ಯಕ್ಷ ಆಯ್ಕೆ ಗೊಂದಲ: ದಸರಾ ಸಭೆ ಮುಂದೂಡಿಕೆಮಡಿಕೇರಿ, ಸೆ. 4: ಪ್ರತಿ ವರ್ಷದಂತೆ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬ ಆಚರಣೆ ಸಂಬಂಧ ಸಾಂಪ್ರದಾಯಿಕವಾಗಿ ಇಲ್ಲಿನ ಪೇಟೆ ಶ್ರೀ ರಾಮ ಮಂದಿರದಲ್ಲಿ ಪೂಜೆ ಯೊಂದಿಗೆ, ದಸರಾ
ಕರ್ನಾಟಕ ಸರಕಾರದಿಂದ ಕೊಡಗಿನ ಸಮಗ್ರ ಅಭಿವೃದ್ಧಿಮಡಿಕೇರಿ, ಸೆ. 4: ಕೊಡಗು ಜಿಲ್ಲೆಯಲ್ಲಿ ಮಳೆ ಹಾಗೂ ಪ್ರವಾಹ, ಭೂಕುಸಿತದಿಂದ ಹಾನಿಗೊಂಡಿರುವ ರಸ್ತೆಗಳು, ಸೇತುವೆ ಹಾಗೂ ಮೋರಿಗಳ ಸಹಿತ ಶಾಲಾ-ಕಾಲೇಜು, ವಸತಿ ನಿಲಯ, ಕಟ್ಟಡಗಳ ಸಹಿತ
ಹಮ್ಮಿಯಾಲದಲ್ಲಿ ಗುಡ್ಡ ಕೊರೆದು ಗುಹಾ ರೆಸಾರ್ಟ್ ನಿರ್ಮಾಣ..!ಮಡಿಕೇರಿ, ಸೆ. 4: ತಲಕಾವೇರಿ ತಪ್ಪಲಿನಲ್ಲೇ ಸರ್ಕಾರಿ ಅಧಿಕಾರಿಯೊಬ್ಬ ಬೆಟ್ಟವನ್ನು ಮೈದಾನ ಮಾಡಿ ರೆಸಾರ್ಟ್ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ ಪ್ರಕರಣ ಇನ್ನೂ ಹಸಿರಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಮಾದ
ಬಾಡಗ ಬಾಣಂಗಾಲದಲ್ಲಿ ಆನೆ ಸಾವುಸಿದ್ದಾಪುರ, ಸೆ. 4: ಆಕಸ್ಮಿಕವಾಗಿ ಕಾಡಾನೆಯೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾಲ್ದಾರೆ ಸಮೀಪದ ಬಾಡಗ ಬಾಣಂಗಾಲದಲ್ಲಿ ನಡೆದಿದೆ. ಬಾಡಗ ಬಾಣಂಗಾಲ ಗ್ರಾಮದ ಬಿಬಿಟಿಸಿ ಕಂಪೆನಿಗೆ ಸೇರಿದ ಬಾಣಂಗಾಲ ಕಾಫಿ