ಜಿಲ್ಲೆಯಲ್ಲಿ ಮುಂಗಾರು ಭತ್ತದ ನಾಟಿ ಕಾರ್ಯಕ್ಕೆ ಚಾಲನೆಮಡಿಕೇರಿ, ಜು. 3: ಕೊಡಗು ಜಿಲ್ಲೆಯಲ್ಲಿ ಮುಂಗಾರು ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ಪ್ರಸ್ತುತ ತಾ. 5ಕ್ಕೆ ಆದ್ರ್ರಾ ಮಳೆ ಮುಕ್ತಾಯದೊಂದಿಗೆ ತಾ. 6 ರಿಂದ ಪುನರ್ವಸು ಮಳೆ
ಕೊರೊನಾ ಸೋಂಕಿಗೆ ಮಂಗಳೂರಿನಲ್ಲಿ ಕೊಡಗಿನ ವ್ಯಕ್ತಿ ಬಲಿಮಡಿಕೇರಿ, ಜು. 3: ಕೊಡಗು ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೊಡಗು ಮೂಲದ ವ್ಯಕ್ತಿಯೋರ್ವರು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದು, ಮೃತ ವ್ಯಕ್ತಿಗೆ
ಪ್ರವಾಸೋದ್ಯಮ ಕ್ಷೇತ್ರ ಕೊರೊನಾ ಪರೀಕ್ಷೆ ಕಡ್ಡಾಯಮಡಿಕೇರಿ, ಜು. 3: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಎಲ್ಲಾ ಹೊಟೇಲ್, ಲಾಡ್ಜ್, ಹೋಂ ಸ್ಟೇ ಮತ್ತು ರೆಸಾರ್ಟ್‍ಗಳಲ್ಲಿರುವ ಸಿಬ್ಬಂದಿಗಳು ತಂಗಿರುವವರು ಮತ್ತು ಪ್ರವಾಸಿ ವ್ಯಕ್ತಿಗಳ ಗಂಟಲು, ಮೂಗು
ಕೊಡಗಿನ ಗಡಿಯಾಚೆಭಾರತಕ್ಕೆ ಬೆಂಬಲ ಸೂಚಿಸಿದ ಜಪಾನ್ ಟೋಕಿಯೋ, ಜು. 3: ಪೂರ್ವ ಲಡಾಖ್‍ನಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿ ಭಾರತಕ್ಕೆ ಗರಿಷ್ಠ ಬೆಂಬಲ ಸೂಚಿಸಿರುವ ಜಪಾನ್ ಈ ಪ್ರದೇಶದಲ್ಲಿನ ಯಥಾಸ್ಥಿತಿಯನ್ನು
ಜಿಲ್ಲಾಡಳಿತದ ವಿರುದ್ಧ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಅಸಮಾಧಾನಮಡಿಕೇರಿ, ಜು. 3: ಜಿಲ್ಲೆಯಲ್ಲಿ ಕೊರೊನಾ ಶಂಕಿತರು ಮತ್ತು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರು, ಇದನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ವಿಫಲವಾಗುತ್ತಿದೆ. ಅಲ್ಲದೆ ಸಂಕಷ್ಟವನ್ನು