ಫಲಾನುಭವಿಗಳ ಆಯ್ಕೆಗೆ ಡಿಸಿಸಿ ಬ್ಯಾಂಕ್ಗೂ ಅಧಿಕಾರ ನೀಡಲು ಶೀಘ್ರ ಕ್ರಮಮಡಿಕೇರಿ, ಜು. 2: ಬಡವರ ಬಂಧು ಯೋಜನೆಯಡಿ ಸಾಲ ವಿತರಣೆ ಮಾಡಲು ಫಲಾನುಭವಿಗಳ ಆಯ್ಕೆ ಸಮಿತಿಗೆ ಜಿಲ್ಲಾಧಿಕಾರಿಗಳನ್ನು ಅಧ್ಯಕ್ಷರನ್ನಾಗಿ ಮಾಡಿರುವ ಕ್ರಮವನ್ನು ಮರುಪರಿಶೀಲನೆ ಮಾಡಲಾಗುವುದು ಎಂದು ಸಹಕಾರ
ಮತ್ತೆ 12 ಪ್ರಕರಣಗಳು 69 ಸಕ್ರಿಯಮಡಿಕೇರಿ, ಜು. 2: ಕೊಡಗು ಜಿಲ್ಲೆಯಲ್ಲಿ ತಾ. 2 ರಂದು ಒಟ್ಟು 12 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೆ ಏರಿದ್ದು,
ಆಶಾ ಕಾರ್ಯಕರ್ತೆಯರಿಗೆ ಸಾಲಸೌಲಭ್ಯಕ್ಕೆ ಚಿಂತನೆಮಡಿಕೇರಿ, ಜು. 2: ಕೊರೊನಾ ವಾರಿಯರ್ಸ್‍ಗಳಾಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ವತಿಯಿಂದ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರಿಗೆ
ಡಿ.ಕೆ.ಶಿ. ಪದಗ್ರಹಣ : ಜಿಲ್ಲೆಯಲ್ಲಿಯೂ ಕಾರ್ಯಕ್ರಮಮಡಿಕೇರಿ, ಜು. 2: ರಾಜ್ಯ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ಅಧಿಕಾರ ವಹಿಸಿಕೊಂಡಿದ್ದು, ವಿನೂತನ ಮಾದರಿಯಲ್ಲಿ ನಡೆದ
ಜಿಲ್ಲೆಯಿಂದ ಕೇರಳಕ್ಕೆ ತೆರಳಿದ್ದ ಇಬ್ಬರಿಗೆ ಕೊರೊನಾಮಡಿಕೇರಿ, ಜು. 2: ಕೊಡಗು ಜಿಲ್ಲೆಯಿಂದ ಕೇರಳದ ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಿಗೆ ಪ್ರಯಾಣಿಸಿದ್ದ ವ್ಯಕ್ತಿಗಳಿಗೆ ಕೋವಿಡ್ ಸೋಂಕು ತಗುಲಿರುವ ಬಗ್ಗೆ ವಯನಾಡು ಮತ್ತು ಕಣ್ಣೂರು ಜಿಲ್ಲಾಡಳಿತ