ಹಕ್ಕುಪತ್ರ ನೀಡಲು ವಿಳಂಬ ಪ್ರತಿಭಟನೆ ಎಚ್ಚರಿಕೆಗೋಣಿಕೊಪ್ಪ ವರದಿ, ಆ. 13: ಹೈಸೊಡ್ಲೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡು ನೆಲೆಸಿರುವ 78 ಕುಟುಂಬಗಳಿಗೆ ಹಕ್ಕುಪತ್ರ ನೀಡಲು ವಿಳಂಬ ನೀತಿ ಅನುಸರಿಸುತ್ತಿರುವ ಅಧಿಕಾರಿಗಳನ್ನು ವರ್ಗಾವಣೆ
ಯಾವುದೇ ಟೆನ್ಷನ್ ಮಾಡಿಕೊಳ್ಳಬೇಡಿ...ಕೊರೊನಾ ಪಾಸಿಟಿವ್ ಬಂತೆಂದ ಕೂಡಲೇ ಹೆದರುವ ಅವಶ್ಯಕತೆ ಇಲ್ಲ. ಯಾವುದೇ ರೀತಿಯ ಟೆನ್ಷನ್ ಮಾಡಿಕೊಳ್ಳಬೇಡಿ ಎಂದು ಅಂಕನಹಳ್ಳಿಯ ಮಂಜುನಾಥ್ ಹೇಳುತ್ತಾರೆ. ನನಗೆ ವರ್ಕ್‍ಶಾಪ್ ಇದ್ದು, ವರ್ಕ್‍ಶಾಪ್‍ಗೆ ಕೊರೊನಾ
ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಸೋಮವಾರಪೇಟೆ, ಆ. 13: ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಸಲುವಾಗಿ ಪೂರ್ವಭಾವಿ ಸಿದ್ಧತಾ ಸಭೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಆರ್. ಗೋವಿಂದರಾಜ್ ವಹಿಸಿದ್ದರು. ಧ್ವಜಾರೋಹಣವನ್ನು
ಬೆಂಗಳೂರಿನಲ್ಲಿ ಮಧ್ಯರಾತ್ರಿ ವೇಳೆ ಭಯಾನಕ ದಾಂಧಲೆಬೆಂಗಳೂರು, ಆ.12: ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆ ಭಯಾನಕ ದಾಂಧಲೆ ನಡೆದಿದೆ. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮನೆಗೆÉ ಬೆಂಕಿ ನೀಡಲ್ಪಟ್ಟು ಸಂಪೂರ್ಣ ಧ್ವಂಸಗೊಂಡಿದೆ.
ಆನೆಕಾಡಿನಲ್ಲಿ ಆನೆ ದರ್ಶನ ಕಣಿವೆ, ಆ. 12 : ಮಡಿಕೇರಿ ಮೈಸೂರು ರಾಜ್ಯ ಹೆದ್ದಾರಿಯ ಆನೆಕಾಡು ಅರಣ್ಯದ ಬಳಿ ರಸ್ತೆ ಬದಿಯ ಅರಣ್ಯದಂಚಿನಲ್ಲಿ ಕಾಡಾನೆಯೊಂದು ನಿಂತು ಹೆದ್ದಾರಿಯಲ್ಲಿ ಸಾಗುವವರನ್ನು ನೋಡುತ್ತ ತನ್ನದೇ