ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜೆಡಿಎಸ್ ಪ್ರತಿಭಟನೆ ಸೋಮವಾರಪೇಟೆ, ಸೆ.9: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಶಾಸಕ ರಂಜನ್ಕುಶಾಲನಗರ, ಸೆ. 9: ಕುಶಾಲನಗರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ಮೇಲ್ದರ್ಜೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮಕೈಗೊಳ್ಳಲಾಗುವದು ಎಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ತಿಳಿಸಿದ್ದಾರೆ. ಅವರು ಕುಶಾಲನಗರದಲ್ಲಿ ಕಟ್ಟಡ ಕುಸಿತಕುಶಾಲನಗರ, ಸೆ. 9: ಕುಶಾಲನಗರ ಪಟ್ಟಣದ ಹೃದಯ ಭಾಗದಲ್ಲಿರುವ ಶಿಥಿಲಗೊಂಡಿದ್ದ ಕಟ್ಟಡವೊಂದು ಕುಸಿದು ಬಿದ್ದಿದೆ. ಆಗಾಗ್ಗೆ ಕಟ್ಟಡದ ಅವಶೇಷಗಳು ಕುಸಿಯುತ್ತಿದ್ದು ಅದೃಷ್ಟವಶಾತ್ ಯಾವದೇ ಅಪಾಯ ಉಂಟಾಗಿಲ್ಲ. ದಿನನಿತ್ಯ ನಾಳೆ ಗಣಪತಿ ವಿಸರ್ಜನೆಪೊನ್ನಂಪೇಟೆ, ಸೆ. 9: ಇಲ್ಲಿನ ಶ್ರೀ ಬಸವೇಶ್ವರ ದೇವಸ್ಥಾನದ ಸಹಯೋಗದಲ್ಲಿ ಆಚರಿಸ ಲಾಗುತ್ತಿರುವ ಗೌರಿ ಗಣೇಶೋತ್ಸವ ಹಾಗೂ ಗೌರಿ ಗಣೇಶ ವಿಸರ್ಜನಾ ಕಾರ್ಯಕ್ರಮ ತಾ. 11 ರಂದು ಪ್ರವಾಸೋದ್ಯಮ ಸಚಿವರ ಭೇಟಿಮಡಿಕೇರಿ, ಸೆ. 9: ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ತಾ. 11 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಜೆ 5.30 ಗಂಟೆಗೆ
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜೆಡಿಎಸ್ ಪ್ರತಿಭಟನೆ ಸೋಮವಾರಪೇಟೆ, ಸೆ.9: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ
ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಶಾಸಕ ರಂಜನ್ಕುಶಾಲನಗರ, ಸೆ. 9: ಕುಶಾಲನಗರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ಮೇಲ್ದರ್ಜೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮಕೈಗೊಳ್ಳಲಾಗುವದು ಎಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ತಿಳಿಸಿದ್ದಾರೆ. ಅವರು
ಕುಶಾಲನಗರದಲ್ಲಿ ಕಟ್ಟಡ ಕುಸಿತಕುಶಾಲನಗರ, ಸೆ. 9: ಕುಶಾಲನಗರ ಪಟ್ಟಣದ ಹೃದಯ ಭಾಗದಲ್ಲಿರುವ ಶಿಥಿಲಗೊಂಡಿದ್ದ ಕಟ್ಟಡವೊಂದು ಕುಸಿದು ಬಿದ್ದಿದೆ. ಆಗಾಗ್ಗೆ ಕಟ್ಟಡದ ಅವಶೇಷಗಳು ಕುಸಿಯುತ್ತಿದ್ದು ಅದೃಷ್ಟವಶಾತ್ ಯಾವದೇ ಅಪಾಯ ಉಂಟಾಗಿಲ್ಲ. ದಿನನಿತ್ಯ
ನಾಳೆ ಗಣಪತಿ ವಿಸರ್ಜನೆಪೊನ್ನಂಪೇಟೆ, ಸೆ. 9: ಇಲ್ಲಿನ ಶ್ರೀ ಬಸವೇಶ್ವರ ದೇವಸ್ಥಾನದ ಸಹಯೋಗದಲ್ಲಿ ಆಚರಿಸ ಲಾಗುತ್ತಿರುವ ಗೌರಿ ಗಣೇಶೋತ್ಸವ ಹಾಗೂ ಗೌರಿ ಗಣೇಶ ವಿಸರ್ಜನಾ ಕಾರ್ಯಕ್ರಮ ತಾ. 11 ರಂದು
ಪ್ರವಾಸೋದ್ಯಮ ಸಚಿವರ ಭೇಟಿಮಡಿಕೇರಿ, ಸೆ. 9: ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ತಾ. 11 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಜೆ 5.30 ಗಂಟೆಗೆ