ಹೊರ ಜಿಲ್ಲೆ ರಾಜ್ಯಗಳಿಗೆ ತೆರಳಲು ನೌಕರರಿಗೆ ಅವಕಾಶಮಡಿಕೇರಿ, ಏ. 29: ಲಾಕ್ ಡೌನ್ ಸಂಬಂಧ ಕೇಂದ್ರ ಒಳಾಡಳಿತ ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕಾರ್ಯ ನಿರ್ವಹಿಸಲು ಅನುಮತಿಸಿರುವ ಕಂಪೆನಿಗಳು, ಇಲಾಖೆಗಳು, ಕಾರ್ಖಾನೆ
ಮುಂಗಾರು ಎದುರಿಸಲು ಸಿದ್ಧತೆಗೆ ಸೂಚನೆಮಡಿಕೇರಿ, ಏ. 29 : ಜಿಲ್ಲೆಯಲ್ಲಿ ಜೂನ್ ತಿಂಗಳಿಂದ ಮುಂಗಾರು ಮಳೆ ಆರಂಭವಾಗಲಿದ್ದು, ಈಗಿನಿಂದಲೇ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ
ಮಳೆಗಾಲಕ್ಕೆ ಮುನ್ನ ಸೇತುವೆ ಕೆಲಸ ಪೂರ್ಣಗೊಳ್ಳದಿದ್ದಲ್ಲಿ ಸಮಸ್ಯೆಮಡಿಕೇರಿ, ಏ. 29: ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷದ ಮಳೆಗಾಲದ ಸಂದರ್ಭದಲ್ಲಿ ಭಾರೀ ಪ್ರಾಕೃತಿಕ ದುರಂತ ಸಂಭವಿಸಿ ಹಲವಾರು ಜನ ಜೀವ ಕಳೆದುಕೊಂಡಿರುವ ತೋರ ವಿಭಾಗದಲ್ಲಿ ನೂತನ
ಕೊಡಗಿನ ಗಡಿಯಾಚೆಪ್ರವಾಸಿಗರು ತವರಿಗೆ ತೆರಳಲು ಅನುಮತಿ ನವದೆಹಲಿ, ಏ. 29: ಮಹತ್ವದ ಬೆಳವಣಿಗೆಯಲ್ಲಿ ಕೊರೊನಾ ವೈರಸ್ ಲಾಕ್‍ಡೌನ್ ಹೇರಿರುವ ಕೇಂದ್ರ ಸರ್ಕಾರ ಮತ್ತೊಂದು ವಿನಾಯಿತಿ ನೀಡಿದ್ದು, ವಿವಿಧ ರಾಜ್ಯಗಳಲ್ಲಿ ಉಳಿದುಕೊಂಡಿರುವ
ಸಂಕಷ್ಟದ ನಡುವೆ ಹೊಂದಾಣಿಕೆಯ ಬದಲಾವಣೆಇಡೀ ವಿಶ್ವವನ್ನೇ ಕಪಿ ಮುಷ್ಟಿಯಲ್ಲಿ ಬಂಧಿಸಿ ವಿಲ ವಿಲ ಒದ್ದಾಡುವಂತೆ ಮಾಡುತ್ತಾ ತನ್ನ ವಂಶವನ್ನು ಸಮೃದ್ಧಿಗೊಳಿಸಲು ದೇಶ, ಭಾಷೆ, ಬಣ್ಣ, ಬಡವ, ಬಲ್ಲಿದ, ಧರ್ಮವೆನ್ನದೆ ಭೂಮಂಡಲವನ್ನೇ ಆವರಿಸಲು