ಚೀನಾ ವಸ್ತು ಬಳಕೆಗೆ ವಿರೋಧ ಶಶಿಧರ್ ವಿರುದ್ಧ ಪ್ರತಿಭಟನೆಶ್ರೀಮಂಗಲ, ಜೂ. 29: ಭಾರತದ ಸೈನಿಕರನ್ನು ಹತ್ಯೆ ಮಾಡಿರುವ ಚೀನಾ ರಾಷ್ಟ್ರದ ವಸ್ತುಗಳ ಬಳಕೆಯನ್ನು ಬಹಿಷ್ಕರಿಸುವಂತೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ
ಶಶಿಧರ್ ಪ್ರಕರಣದಲ್ಲಿ ಬಿಜೆಪಿಯಿಂದ ಅನಗತ್ಯ ಗೊಂದಲ: ಕಾಂಗ್ರೆಸ್ ಸೋಮವಾರಪೇಟೆ, ಜ. 29: ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ವಿ.ಪಿ. ಶಶಿಧರ್ ಅವರು ನೀಡಿರುವ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ಪಕ್ಷವು ಸಮಾಜದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲು
ವನ್ಯಪ್ರಾಣಿಗಳ ಹಾವಳಿ ತಡೆಗೆ ಆಗ್ರಹಿಸಿ ಮನವಿಗೋಣಿಕೊಪ್ಪಲು, ಜೂ. 29: ಅರಣ್ಯ ಕಚೇರಿಗೆ ರೈತರ ಸಮಸ್ಯೆಗಳನ್ನು ಹೇಳಲು ಆಗಮಿಸಿದ ರೈತ ಮುಖಂಡರನ್ನು ಮಳೆಯ ನಡುವೆ ಕಚೇರಿಯ ಹೊರಗೆ ನಿಲ್ಲಿಸಿ ಸಭೆ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ
ಮುಳ್ಳುಸೋಗೆಯಲ್ಲಿ ಕಸ ವಿಲೇವಾರಿ ಘಟಕ ಉದ್ಘಾಟನೆ ಕೂಡಿಗೆ, ಜೂ. 29: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಗೆ ತೆರಳುವ ರಸ್ತೆಯ ಸಮೀಪದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ 20 ಲಕ್ಷ ರೂ. ವೆಚ್ಚದ ಕಸ ವಿಲೇವಾರಿ
ಸಸ್ಯ ಕ್ಷೇತ್ರದಲ್ಲಿ ತೆಂಗಿನ ಗಿಡ ವಿತರಣೆಕೂಡಿಗೆ, ಜೂ. 29: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆಸಲಾದ ತೆಂಗಿನ ಗಿಡಗಳನ್ನು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು