ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸಿಗರ ನಿರ್ಬಂಧಕ್ಕೆ ಆಗ್ರಹ ಸೋಮವಾರಪೇಟೆ,ಜೂ.29: ಕೋವಿಡ್-19 ವೈರಸ್ ಹರಡುವ ಭೀತಿಯಿರುವದರಿಂದ ಮಲ್ಲಳ್ಳಿ ಜಲಪಾತಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಬೇಕು ಎಂದು ಕುಮಾರಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ
ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಅಪ್ಪಚ್ಚು ರಂಜನ್ ಭೇಟಿ ಸೋಮವಾರಪೇಟೆ, ಜೂ.29: ಕೊರೊನಾ ಆತಂಕದ ನಡುವೆಯೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ಎದುರಿಸುತ್ತಿರುವ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಧೈರ್ಯ ತುಂಬಿದರು. ಸೋಮವಾರಪೇಟೆ ಪಟ್ಟಣ
ಕುಟ್ಟ: ವಾರದ ಎರಡು ದಿನ ಸ್ವಯಂ ಲಾಕ್ಡೌನ್ಗೆ ತೀರ್ಮಾನಶ್ರೀಮಂಗಲ, ಜೂ. 29: ವ್ಯಾಪಕವಾಗಿ ಕೊರೊನಾ ಸೊಂಕು ಹರಡುತ್ತಿರುವ ಹಿನೆÀ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗಿನ ಗಡಿಪ್ರದೇಶವಾದ ಕುಟ್ಟ ಪಟ್ಟಣದಲ್ಲಿ ವಾರದ ಮಂಗಳವಾರ ಹಾಗೂ ಭಾನುವಾರ ಎಲ್ಲಾ ವ್ಯಾಪಾರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕೈಬಿಡಲು ಆಗ್ರಹಶ್ರೀಮಂಗಲ, ಜೂ.29 : ಕೃಷಿಯನ್ನೇ ಅವಲಂಬಿಸಿರುವ ರೈತರ ಭೂಮಿಯನ್ನು ಕೃಷಿಯೇತರರು ಖರೀದಿಸಲು ಅವಕಾಶ ಕಲ್ಪಿಸುವ ರಾಜ್ಯ ಸರಕಾರದ ಭೂಸುಧಾರಣಾ ಕಾಯಿದೆ ತಿದ್ದುಪಡಿಯನ್ನು ಸರಕಾರ ಕೈಬಿಡಬೇಕು. ಕೃಷಿಕರೇ ತಮ್ಮ
ಕಂಟೈನ್ಮೆಂಟ್ ಏರಿಯಾದಲ್ಲಿ ಮದ್ಯಪಾನಿಗಳ ರಂಪಾಟಸೋಮವಾರಪೇಟೆ, ಜೂ. 29: ಪಟ್ಟಣ ಸಮೀಪದ ಕಂಟೈನ್ ಮೆಂಟ್ ಏರಿಯಾದೊಳಗೆ ಮದ್ಯಪಾನಿಗಳಿಂದ ರಂಪಾಟ ನಡೆದಿದ್ದು, ಗ್ರಾ.ಪಂ. ಸದಸ್ಯೆ ಹಾಗೂ ಆಕೆಯ ಪತಿಯ ಮೇಲೆ ಹಲ್ಲೆಯಾಗಿರುವ ಬಗ್ಗೆ ಸೋಮವಾರಪೇಟೆ