21 ದಿನಗಳ ಕಾಲ ಪ್ರವಾಸೋದ್ಯಮ ಮುಚ್ಚಲು ತೀರ್ಮಾನಮಡಿಕೇರಿ. ಜು. 25.ಕೊಡಗು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಪ್ರವಾಸಿಗರಿಗೆ ವಾಸ್ತವ್ಯ ಕಲ್ಪಿಸದಿರಲು ಜಿಲ್ಲಾ ಹೊಟೇಲ್, ರೆಸಾಟ್ರ್ಸ್ ಹಾಗೂ ಹೋಂಸ್ಟೇಗಳು ತೀರ್ಮಾನ ಕೈಗೊಂಡಿವೆ. ಈ ಬಗ್ಗೆ
ಸಾಮೂಹಿಕ ನಿರ್ಧಾರ ಕೈಗೊಳ್ಳಬೇಕಿದೆ: ಎಂ.ಬಿ. ದೇವಯ್ಯಮಡಿಕೇರಿ, ಜೂ. 25: ಪ್ರಸ್ತುತ ಜಿಲ್ಲಾ ಕೇಂದ್ರ ಮಡಿಕೇರಿಯೂ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾದಿಂದ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಚಟುವಟಿಕೆಗಳ ಕುರಿತಾಗಿ ಸಾಮೂಹಿಕವಾದ ಒಮ್ಮತದ ನಿರ್ಧಾರಕೈಗೊಳ್ಳುವ ಅಗತ್ಯವಿದೆ
ಕೊಡಗಿನ ವಿವಿಧೆಡೆ ಸಂತೆ ರದ್ದುಮಡಿಕೇರಿ, ಜೂ. 25: ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವೆಡೆ ಸಂತೆ ವಹಿವಾಟು ರದ್ದುಗೊಳಿಸಲಾಗಿದೆ.
ಕೊರೊನಾ ಭೀತಿಯಲ್ಲಿ ಔಷಧಿ ಸಿಂಪಡಣೆಗುಡ್ಡೆಹೊಸೂರು, ಜೂ. 25: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ಕೊರೊನಾ ಮತ್ತು ಇತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಸಲುವಾಗಿ ಪಂಚಾಯ್ತಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಔಷಧಿಯನ್ನು ಸಿಂಪಡಿಸಲಾಯಿತು.
ಶಾಲಾ ಆವರಣ ಸ್ವಚ್ಛತೆನಾಪೋಕ್ಲು, ಜೂ. 25: ಸಮೀಪದ ಚೆರಿಯಪರಂಬುವಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ವತಿಯಿಂದ ಶಾಲಾ ಆವರಣದಲ್ಲಿ ಬೆಳೆದಿದ್ದ ಕಾಡು ಕಡಿದು ಸ್ವಚ್ಛಗೊಳಿಸಲಾಯಿತು. ಎಸ್‍ಡಿಎಂಸಿ ಅಧ್ಯಕ್ಷ ,ಮುಖ್ಯ