ನೆಲ್ಯಹುದಿಕೇರಿಯಲ್ಲಿ ಪರೀಕ್ಷಾ ಸಿದ್ಧತೆ ಸಿದ್ದಾಪುರ, ಜೂ. 23: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂದೂಡಲ್ಪಟ್ಟ ಹತ್ತನೇ ತರಗತಿ ಪರೀಕ್ಷೆಗಳನ್ನು ತಾ. 25 ರಿಂದ ನಡೆಯುವ ಹಿನ್ನೆಲೆಯಲ್ಲಿ ನೆಲ್ಯಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲಾ
ಕೊರೊನಾ : 477 ಮಂದಿಗೆ ಸಂಪರ್ಕ ತಡೆ ಮಡಿಕೇರಿ, ಜೂ. 23: ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತರ ದೇಶ, ರಾಜ್ಯಗಳಿಂದ ಪಾಸ್‍ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ
ನಾಪೋಕ್ಲುವಿನಲ್ಲಿ ಶ್ವೇತಧಾರಿಯಾಗಿ ಕಂಗೊಳಿಸುತ್ತಿರುವ ಬೆಳ್ಳಕ್ಕಿಗಳು...ನಾಪೋಕ್ಲು, ಜೂ. 23: ಕೊಡಗಿನಲ್ಲಿ ನಾಪೋಕ್ಲುವಿನಲ್ಲೀಗ ಬೆಳ್ಳಕ್ಕಿಗಳ ಕಲರವ. ಪಟ್ಟಣದಲ್ಲಿನ ಮರಗಳಲ್ಲಿ ಶ್ವೇತಧಾರಿಯಾಗಿ ಕಂಗೊಳಿಸುತ್ತಿರುವ ಬೆಳ್ಳಕ್ಕಿಗಳು ಗೂಡು ಕಟ್ಟುವ, ಮೊಟ್ಟೆಯಿಟ್ಟು ಕಾವು ನೀಡುವ ಕಾರ್ಯದಲ್ಲಿ ನಿರತವಾಗಿವೆ. ಹಾಗಾಗಿ
ಕೋಟೆಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲು ಆಗ್ರಹ ಸೋಮವಾರಪೇಟೆ,ಜೂ.23: ತಾಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರವಾಸಿ ತಾಣವಾದ ಕೋಟೆಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ,
ಗದ್ದೆಯಲ್ಲಿ ನಾಗರಹಾವು ಕಡಿತ ಕೃಷಿಕ ಮಹಿಳೆ ದುರ್ಮರಣಸೋಮವಾರಪೇಟೆ,ಜೂ.23: ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಸಂದರ್ಭ ನಾಗರಹಾವು ಕಚ್ಚಿ ಕೃಷಿಕ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಪಟ್ಟಣ ಸಮೀಪದ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಹಾನಗಲ್ಲು ಗ್ರಾಮದ ಅವಿವಾಹಿತೆ ಕೃಷಿಕ