ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮಗು ಸಾವುಕೂಡಿಗೆ, ಏ. 19 : ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಸಮೀಪದ ಮಾವಿನಹಳ್ಳ ಗ್ರಾಮದ ಪ್ರತೀಶ್ ಲೀಲಾ ದಂಪತಿಯ ಎರಡೂವರೆ ತಿಂಗಳ ಗಂಡು ಮಗು
ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆಕುಶಾಲನಗರ, ಏ. 19: ಮಡಿಕೇರಿಯ ರಾಜೇಶ್ವರಿ ಆಸ್ಪತ್ರೆಯ ವೈದ್ಯರ ತಂಡದಿಂದ ಕುಶಾಲನಗರ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ಕುಶಾಲನಗರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ
ಪ.ಪಂ. ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆಸೋಮವಾರಪೇಟೆ, ಏ.19: ಇಲ್ಲಿನ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಮಡಿಕೇರಿಯ ಡಾ. ಬಿ.ಸಿ. ನವೀನ್‍ಕುಮಾರ್ ನೇತೃತ್ವದ ವೈದ್ಯರುಗಳ ತಂಡದಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 33
ಪಡಿತರ ಸಾಮಗ್ರಿ ವಿತರಿಸಲು ಜನಪ್ರತಿನಿಧಿಗಳಿಂದ ಮನವಿಸೋಮವಾರಪೇಟೆ, ಏ.19: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರುವ ಬಹುತೇಕ ಕುಟುಂಬಗಳು ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಕುಟುಂಬಗಳಿಗೆ ಅಕ್ಕಿ, ಗೋದಿಯ ಜತೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲು ಕ್ರಮ
ಸಂತ್ರಸ್ತರಿಗೆ ಮನೆಗಳ ಹಸ್ತಾಂತರಕ್ಕೆ ಬೇಡಿಕೆಮಡಿಕೇರಿ, ಏ. 19: ಕಳೆದ ಎರಡು ವರ್ಷಗಳ ಹಿಂದೆ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಮಾರ್ಚ್ ಅಂತ್ಯದೊಳಗೆ ಮನೆಗಳನ್ನು ಹಸ್ತಾಂತರಿಸುವುದಾಗಿ ಜಿಲ್ಲಾಡಳಿತ ನೀಡಿದ್ದ ಭರವಸೆ