ಪೆರಾಜೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಪೆರಾಜೆ, ಜೂ. 18: ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ಪೆರಾಜೆಯ ವಿವಿಧ ಭಾಗಗಳಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ನೆರವೇರಿಸಿದರು. ನಂತರ
ಮಾಸ್ಕ್ ಧಾರಣೆ, ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವುದು ಮುಖ್ಯ ಮಡಿಕೇರಿ, ಜೂ.18: ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತೀ ಮುಖ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಸೋಮವಾರಪೇಟೆಯಲ್ಲಿ ಯೋಧರಿಗೆ ಶ್ರದ್ಧಾಂಜಲಿ ಸೋಮವಾರಪೇಟೆ, ಜೂ. 18: ಭಾರತದೊಂದಿಗೆ ಸಂಘರ್ಷ ಕ್ಕಿಳಿದಿರುವ ಚೀನಾ ಉತ್ಪಾದಿತ ವಸ್ತುಗಳನ್ನು ತಿರಸ್ಕರಿಸಿ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಂಚಾಲಕ ಉಲ್ಲಾಸ್ ತಿಮ್ಮಯ್ಯ ಕರೆ
ಭೂ ಸುಧಾರಣೆ ಕಾಯ್ದೆ ವಿರೋಧಿಸಿ ನಾಳೆ ಪ್ರತಿಭಟನೆ ಗೋಣಿಕೊಪ್ಪ ವರದಿ, ಜೂ. 18: ಕರ್ನಾಟಕ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ತಾ. 20 ರಂದು ಜಿಲ್ಲಾ ಕೇಂದ್ರ ಮಡಿಕೇರಿ ಯಲ್ಲಿ
ಬೇಗೂರಿನಲ್ಲಿ ಹುಲಿ ದಾಳಿ ಕರು ಬಲಿ ಪೆÇನ್ನಂಪೇಟೆ. 18: ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಗೂರು ಗ್ರಾಮದ ಕೊಟ್ಟಂಗಡ ಕಾಳಯ್ಯ ಎಂಬವರಿಗೆ ಸೇರಿದ 2 ವರ್ಷ ಪ್ರಾಯದ ಕರುವಿನ ಮೇಲೆ ಇಂದು ಮಧ್ಯಾಹ್ನ 2