25 ವರ್ಷಗಳ ನಂತರ ದೊರೆತ ವಿದ್ಯುತ್ಕೂಡಿಗೆ, ಜೂ. 13: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮದ ನಿವಾಸಿಗಳು 25 ವರ್ಷಗಳ ನಂತರ ಕೇಂದ್ರ ಸರ್ಕಾರದ ಸೌಭಾಗ್ಯ ಲಕ್ಷ್ಮಿ ಯೋಜನೆಯ ವಿದ್ಯುತ್ ಸೌಲಭ್ಯಗಳನ್ನು
ಗೋಮಾಳ ಸಂರಕ್ಷಣೆಗೆ ಗೋಮಾಳ ಹಿತರಕ್ಷಣಾ ಸಮಿತಿ ಒತ್ತಾಯಮಡಿಕೇರಿ ಜೂ. 13: ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿರುವ ಗೋಮಾಳದ ಜಮೀನನ್ನು ಉಳಿಸಿಕೊಳ್ಳಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳದೆ ಜಿಲ್ಲಾಡಳಿತ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುತ್ತಲೇ ಬರುತ್ತಿದೆ ಎಂದು ಕೊಡಗು
ಶಾಶ್ವತ ಸೂರಿಗಾಗಿ ಪ್ರತಿಭಟನೆಸಿದ್ದಾಪುರ, ಜೂ. 13: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ನದಿ ತೀರದ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ನೆಲ್ಲಿಹುದಿಕೇರಿಯ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ನೆಲ್ಲಿಹುದಿಕೇರಿ ಗ್ರಾ.ಪಂ.
ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಜೂ. 13: ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಯೋಜನೆ ಅಡಿಯಲ್ಲಿ 2019ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅರ್ಹ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಿ
ಅಂಧ ವ್ಯಕ್ತಿಗೆ ಆಶ್ರಯಸುಂಟಿಕೊಪ್ಪ, ಜೂ. 13: ಕುಶಾಲನಗರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ತಿರುಗಾಡುತ್ತಿದ್ದ ಅಂಧ ವ್ಯಕ್ತಿಯನ್ನು ಸಾರ್ವಜನಿಕರು ಪೊಲೀಸ್ ಠಾಣೆಗೆ ಒಪ್ಪಿಸಿ ನಂತರ ಸುಂಟಿಕೊಪ್ಪ ವಿಕಾಸ ಜನಸೇವಾ ಟ್ರಸ್ಟ್ ಆಶ್ರಮದಲ್ಲಿ