ಮನೆಯಲ್ಲಿಯೇ ಅಂಬೇಡ್ಕರ್ ಜಯಂತಿ ಆಚರಿಸಲು ಮನವಿಸೋಮವಾರಪೇಟೆ,ಮಾ.13: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ತಮ್ಮ ತಮ್ಮ ಮನೆಯಲ್ಲಿಯೇ ಆಚರಿಸುವ ಮೂಲಕ ಅಂಬೇಡ್ಕರ್ ಅವರ
ಗುಂಡು ಹಾರಿಸಿಕೊಂಡು ಆತ್ಮಹತ್ಯೆ ನಾಪೆÇೀಕ್ಲು, ಏ. 13: ವ್ಯಕ್ತಿಯೋರ್ವರು ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಫಿ ಬೆಳೆಗಾರ
ಅಬಕಾರಿ ಧಾಳಿ ಪ್ರಕರಣ : ಆರೋಪಿಗಳಿಗೆ ಶೋಧಸೋಮವಾರಪೇಟೆ, ಮಾ.13 : ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಆರೋಪಿಗಳ ಪತ್ತೆಗೆ ಅಬಕಾರಿ ಇಲಾಖೆ ಶೋಧಕಾರ್ಯ ನಡೆಸುತ್ತಿದೆ. ಪೆರಾಜೆ ಗ್ರಾಮದ ನಿವಾಸಿಗಳಾದ ಹೆಚ್.ಎಲ್. ದಾಮೋಧರ್
ಗೃಹ ಸಂಪರ್ಕ ತಡೆಯಲ್ಲಿ 96 ಮಂದಿಮಡಿಕೇರಿ, ಏ. 13: ದೆಹಲಿಯ ಧಾರ್ಮಿಕ ಸಮ್ಮೇಳನ ಸಂಬಂಧ ಜಿಲ್ಲೆಯಿಂದ ದೆಹಲಿಗೆ ತೆರಳಿ ಹಿಂತಿರುಗಿರುವ ಜನರು 14, ಜಿಲ್ಲೆ ಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ರಾಜ್ಯದ ಇತರೆ
ಅಕ್ರಮ ಕಳ್ಳಭಟ್ಟಿ ವಶಮಡಿಕೇರಿ, ಏ.13: ತಾಲೂಕಿನ ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಆರೋಪಿ ಬಾಬು ಕೆ.ಕೆ