ಶಾಲಾಭಿವೃದ್ಧಿ ಸಮಿತಿ ಸಭೆಕೂಡಿಗೆ, ಜೂ. 11: ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸಭೆ ಶಾಲೆಯ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅನುಸೂಯ, ಶಾಲಾ
ಕೊರೊನಾ : 798 ಮಂದಿಗೆ ಸಂಪರ್ಕ ತಡೆಮಡಿಕೇರಿ, ಜೂ. 12: ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತರ ದೇಶ/ ರಾಜ್ಯಗಳಿಂದ ಪಾಸ್‍ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ
ಭಾಗಮಂಡಲದಲ್ಲಿ ಪಿಂಡ ಪ್ರದಾನಕ್ಕೆ ಅವಕಾಶ ನೀಡಲು ಒತ್ತಾಯಮಡಿಕೇರಿ ಜೂ.12 : ಸತ್ತವರಿಗೆ ಪಿಂಡ ಪ್ರದಾನ ಮಾಡುವುದು ಕೊಡವ ಸಂಸ್ಕøತಿಯ ಅವಿಭಾಜ್ಯ ಅಂಗವಾಗಿದ್ದು, ಕೊರೊನಾ ಲಾಕ್ ಡೌನ್ ಸಡಿಲಗೊಂಡಿದ್ದರೂ ಈ ಕ್ರಿಯೆಗೆ ಭಾಗಮಂಡಲದಲ್ಲಿ ಅವಕಾಶ ನೀಡದಿರುವುದು
ಕೊಂಗಾಳ್ವರ ಕಾಲದ ಅಪ್ರಕಟಿತ ಶಾಸನಗಳು ಪತ್ತೆ ಮಡಿಕೇರಿ, ಜೂ.12: ಸೋಮವಾರಪೇಟೆ ತಾಲ್ಲೂಕಿನ ಬಳಗುಂದ ಗ್ರಾಮದಲ್ಲಿ ಕೊಂಗಾಳ್ವರ ಕಾಲದ ಮೂರು ವೀರಗಲ್ಲು ಶಾಸನಗಳು ಪತ್ತೆಯಾಗಿವೆ. ಇವು ಕ್ರಿ.ಶ.11-12ನೇ ಶತಮಾನಕ್ಕೆ ಸೇರಿದ್ದಾಗಿವೆ. ಬಳಗುಂದ ಗ್ರಾಮದಲ್ಲಿ ಸ್ಥಳ ಪರಿಶೀಲನೆಗೆ
ನಿಷೇಧವಿದ್ದರೂ ಕೊಡ್ಲಿಪೇಟೆಯಲ್ಲಿ ಸದ್ದು ಮಾಡುತ್ತಿರುವ ಮರಳು ವಾಹನ*ಕೊಡ್ಲಿಪೇಟೆ, ಜೂ.12: ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ ಜಿಲ್ಲೆಯಲ್ಲಿ ಅಗತ್ಯ ಸೇವೆಗಳ ಹೊರತಾಗಿ ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಗಳು ನಿಷೇಧ ಹೇರಿದ್ದರೂ ಸಹ ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಮರಳು