ಡಿ.ಸಿ. ಎಸ್ಪಿ ಹಾರಂಗಿಗೆ ಭೇಟಿಕೂಡಿಗೆ, ಆ. 8 : ಹಾರಂಗಿ ಅಣೆಕಟ್ಟೆ ಭರ್ತಿಯಾದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅವರು ಪೊನ್ನಂಪೇಟೆಯಲ್ಲಿ ಮನೆಯಿಂದ ಬಾರದ ಜನರು...ಪೊನ್ನಂಪೇಟೆ ಆ. 8 : ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಸುರಿದ ಮಳೆಯಿಂದಾಗಿ ಜನರು ಮನೆಯಿಂದ ಹೊರ ಬಾರದಂತಾಗಿದೆ. ತೂಚಮಕೇರಿ ಗ್ರಾಮದ ಪರಿವಾರರ ಪ್ರಾಣೇಶ ಎಂಬವರ ಮನೆಯ ಹಿಂಭಾಗದ ಗೋಡೆ ಕುಸಿದಿದೆ. ನಿವೇಶನಕ್ಕೆ ಒತ್ತಾಯಿಸಿ ಪ್ರತಿಭಟನೆಮಡಿಕೇರಿ, ಆ. 8: ಪ್ರಕೃತಿ ವಿಕೋಪದ ನಿರಾಶ್ರಿತರಿಗೆ ಮತ್ತು ಬಡ ವರ್ಗದ ಜನರಿಗೆ ನಿವೇಶನವನ್ನು ಒದಗಿಸಬೇಕೆಂದು ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ದುಬಾರೆಯಲ್ಲಿ ರ್ಯಾಫ್ಟಿಂಗ್ ಸ್ಥಗಿತಕುಶಾಲನಗರ, ಆ. 8: ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆ ದುಬಾರೆ ಪ್ರವಾಸಿ ಕೇಂದ್ರದಲ್ಲಿ ಸಾಹಸಿ ರ್ಯಾಫ್ಟಿಂಗ್ ಕ್ರೀಡೆಯನ್ನು ಸ್ಥಗಿತಗೊಳಿಸಲಾಗಿದೆ. ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ಭದ್ರತೆ ದೇಶದ ಭವಿಷ್ಯ ರೂಪಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯಸಿದ್ದಾಪುರ, ಆ. 8: ಯುವಜನತೆ ಭವಿಷ್ಯದ ದೃಷ್ಟಿಯಿಂದ ಮತ್ತು ಸದೃಢ ಭಾರತದ ನಿರ್ಮಾಣಕ್ಕಾಗಿ ಕುವೆಂಪುರವರ ಆಶಯದಂತೆ ವಿಶ್ವ ಮಾನವರಾಗಬೇಕೆಂದು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಕನ್ನಡ ಉಪನ್ಯಾಸಕ
ಡಿ.ಸಿ. ಎಸ್ಪಿ ಹಾರಂಗಿಗೆ ಭೇಟಿಕೂಡಿಗೆ, ಆ. 8 : ಹಾರಂಗಿ ಅಣೆಕಟ್ಟೆ ಭರ್ತಿಯಾದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅವರು
ಪೊನ್ನಂಪೇಟೆಯಲ್ಲಿ ಮನೆಯಿಂದ ಬಾರದ ಜನರು...ಪೊನ್ನಂಪೇಟೆ ಆ. 8 : ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಸುರಿದ ಮಳೆಯಿಂದಾಗಿ ಜನರು ಮನೆಯಿಂದ ಹೊರ ಬಾರದಂತಾಗಿದೆ. ತೂಚಮಕೇರಿ ಗ್ರಾಮದ ಪರಿವಾರರ ಪ್ರಾಣೇಶ ಎಂಬವರ ಮನೆಯ ಹಿಂಭಾಗದ ಗೋಡೆ ಕುಸಿದಿದೆ.
ನಿವೇಶನಕ್ಕೆ ಒತ್ತಾಯಿಸಿ ಪ್ರತಿಭಟನೆಮಡಿಕೇರಿ, ಆ. 8: ಪ್ರಕೃತಿ ವಿಕೋಪದ ನಿರಾಶ್ರಿತರಿಗೆ ಮತ್ತು ಬಡ ವರ್ಗದ ಜನರಿಗೆ ನಿವೇಶನವನ್ನು ಒದಗಿಸಬೇಕೆಂದು ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ
ದುಬಾರೆಯಲ್ಲಿ ರ್ಯಾಫ್ಟಿಂಗ್ ಸ್ಥಗಿತಕುಶಾಲನಗರ, ಆ. 8: ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆ ದುಬಾರೆ ಪ್ರವಾಸಿ ಕೇಂದ್ರದಲ್ಲಿ ಸಾಹಸಿ ರ್ಯಾಫ್ಟಿಂಗ್ ಕ್ರೀಡೆಯನ್ನು ಸ್ಥಗಿತಗೊಳಿಸಲಾಗಿದೆ. ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ಭದ್ರತೆ
ದೇಶದ ಭವಿಷ್ಯ ರೂಪಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯಸಿದ್ದಾಪುರ, ಆ. 8: ಯುವಜನತೆ ಭವಿಷ್ಯದ ದೃಷ್ಟಿಯಿಂದ ಮತ್ತು ಸದೃಢ ಭಾರತದ ನಿರ್ಮಾಣಕ್ಕಾಗಿ ಕುವೆಂಪುರವರ ಆಶಯದಂತೆ ವಿಶ್ವ ಮಾನವರಾಗಬೇಕೆಂದು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಕನ್ನಡ ಉಪನ್ಯಾಸಕ