ಅಗ್ನಿ ಅವಘಡದಿಂದ ಮನೆ ನಾಶ ಮಂತರ್ ಭೇಟಿ ಸೋಮವಾರಪೇಟೆ, ಜ. ೨೯: ತಾಲೂಕಿನ ಕಾಜೂರು ಗ್ರಾಮದ ಪುಷ್ಪ ಎಂಬುವವರ ವಾಸದ ಮನೆ ಆಕಸ್ಮಿಕ ಬೆಂಕಿಯಿAದಾಗಿ ಸಂಪೂರ್ಣ ನಾಶಗೊಂಡಿ ರುವ ಸ್ಥಳಕ್ಕೆ ಶಾಸಕ ಡಾ. ಮಂತರ್ ಗೌಡ
ಕಣ್ಣಿನ ಪೊರೆ ಆರೋಗ್ಯ ತಪಾಸಣೆ *ಗೋಣಿಕೊಪ್ಪ, ಜ. ೨೯: ಪೊನ್ನಂಪೇಟೆ ತಾಲೂಕಿನ ಮರೂರು ತಿತಿಮತಿ ಆಶ್ರಮ ಶಾಲೆಯಲ್ಲಿ ೧೭೦ ವಿದ್ಯಾರ್ಥಿಗಳಿಗೆ ಕಣ್ಣಿನಪೊರೆ ಹಾಗೂ ಆರೋಗ್ಯ ತಪಾಸಣೆ ನಡೆಸಲಾಯಿತು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು
ಗೋಣಿಕೊಪ್ಪಲುವಿನಲ್ಲಿ ಪೌರ ಕಾರ್ಮಿಕರಿಂದ ಪ್ರತಿಭಟನೆ ಗೋಣಿಕೊಪ್ಪಲು, ಜ. ೨೯: ನಗರದ ಪೌರ ಕಾರ್ಮಿಕರು ವಾಸಿಸುತ್ತಿರುವ ಪ್ರದೇಶದಲ್ಲಿರುವ ಹಂದಿ ಮಾಂಸದ ಮಳಿಗೆ, ಮೀನು ಮಾರುಕಟ್ಟೆಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು
ಇಂದ್ರಾವತಿಗೆ ರಾಜ್ಯ ಮಟ್ಟದ ಪ್ರಶಸ್ತಿ ಸೋಮವಾರಪೇಟೆ, ಜ. ೩೦: ಸಮೀಪದ ಶಾಂತಳ್ಳಿ ಅಂಗನವಾಡಿ ಶಿಕ್ಷಕಿ ಹಾಗೂ ಬೂತ್ ಮಟ್ಟದ ಅಧಿಕಾರಿಯಾಗಿರುವ ಎಂ.ಎಲ್. ಇಂದ್ರಾವತಿ ಅವರಿಗೆ ಚುನಾವಣಾ ಆಯೋಗದಿಂದ ರಾಜ್ಯಮಟ್ಟದ ಅತ್ಯುತ್ತಮ ಶ್ರೇಷ್ಠತೆಯ ಕಾರ್ಯಕ್ಷಮತೆ
ಬೆಂಕಿ ರೇಖೆ ಗುರುತು ಚುರುಕು ಕೂಡಿಗೆ, ಜ. ೩೦: ಬೇಸಿಗೆ ಸಮಯದಲ್ಲಿ ಕಾಡ್ಗಿಚ್ಚು ತಡೆಗಟ್ಟಲು ಅರಣ್ಯ ಇಲಾಖೆಯ ಸೂಚನೆಯಂತೆ ಹುದುಗೂರು ಉಪವಲಯ ಅರಣ್ಯಾಧಿಕಾರಿ ತಂಡವು ಹುದುಗೂರು, ಯಡವನಾಡು, ಕಾಜೂರು ಬಸವನ ಕಲ್ಲು ಮೀಸಲು