ಕ್ಲಿನಿಕ್ ಮಾಹಿತಿಮಡಿಕೇರಿ, ಜು. 2: ಕೋವಿಡ್-19 ಹೆಚ್ಚುತ್ತಿರುವ ಕಾರಣ ಮಡಿಕೇರಿಯಲ್ಲಿರುವ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ ತಾ. 4 ರಿಂದ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಲಭ್ಯವಿರುತ್ತದೆ.
ಪರೀಕ್ಷಾ ಕೇಂದ್ರಕ್ಕೆ ಜಿ.ಪಂ. ಸಿಇಒ ಭೇಟಿ ಮಡಿಕೇರಿ, ಜು. 2: ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಎಸ್‍ಎಸ್‍ಎಲ್‍ಸಿ ಕನ್ನಡ ಭಾಷಾ ಪರೀಕ್ಷೆ ಸಂದರ್ಭ ಜಿ.ಪಂ.ಸಿಇಒ ಕೆ. ಲಕ್ಷ್ಮೀಪ್ರಿಯ ಭೇಟಿ ನೀಡಿ ಪರಿಶೀಲಿಸಿದರು.
ಆದಿವಾಸಿ ಕುಟುಂಬಕ್ಕೆ ನೆರವಾದ ‘ನಮ್ಮ ಕೊಡಗು’ ತಂಡಮಡಿಕೇರಿ, ಜು. 2: ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗಿ, ಬಸವನಹಳ್ಳಿ ಗ್ರಾಮದ ಆದಿವಾಸಿಗಳು ವಾಸಿಸುವ ಹಾಡಿಗೆ ರಾತ್ರಿ ಕಾಡಾನೆಯೊಂದು ನುಗ್ಗಿದ್ದು, ಅಲ್ಲಿ ಜೀವನ
ಸಹಾಯಕ ಠಾಣಾಧಿಕಾರಿ ನಿವೃತ್ತಿಸಿದ್ದಾಪುರ, ಜ. 2: ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಜಾನ್ ಪೆರೆರಾ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಮಡಿಕೇರಿಯಲ್ಲಿ ನಡೆದ
ಪರೀಕ್ಷಾ ಕೇಂದ್ರಗಳಿಗೆ ಅಧ್ಯಕ್ಷರ ಭೇಟಿ ಪರಿಶೀಲನೆ ಗೋಣಿಕೊಪ್ಪಲು, ಜು. 2: ಗೋಣಿಕೊಪ್ಪಲುವಿನ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿಯ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಪ್ಪಂಡೇರಂಡ ಭವ್ಯ ಇಲಾಖೆಯು