ಹಾರಂಗಿ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಏರಿಕೆಕೂಡಿಗೆ, ಜು. 2: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಗುಂದ ಗ್ರಾಮದಲ್ಲಿರುವ ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಹಾರಂಗಿಯ ಜಲಾಶಯನ ಪ್ರದೇಶದಲ್ಲಿ ಹೆಚ್ಚು
ಗೌರವಯುತ ಅಂತ್ಯಸಂಸ್ಕಾರಕ್ಕೆ ಸರ್ಕಾರದಿಂದ ಕ್ರಮಮಡಿಕೇರಿ, ಜು. 2: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಗೌರವಯುತವಾಗಿ ನೆರವೇರಿಸುವಲ್ಲಿ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಸಹಕಾರ ಸಚಿವ ಸೋಮಶೇಖರ್ ಹೇಳಿದರು. ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಸೇರಿದಂತೆ
ಕೊನೆಗೂ ಜೀವಕಳೆ ನೀಡಿದ ಮಳೆ ಕಣಿವೆ, ಜು. 2: ಕಳೆದ ಒಂದು ತಿಂಗಳಿಂದ ಮಳೆಯಾಗದೇ ಒಣಗುತಿದ್ದ ಜೋಳದ ಬೆಳೆಗೆ ಕೊನೆಗೂ ವರುಣ ದೇವ ಜೀವ ಕಳೆ ನೀಡಿದ್ದಾನೆ. ಆರಿದ್ರಾ ಮಳೆ ತನ್ನ ಕೊನೆಯ
ಹಲ್ಲೆ: ಪ್ರಕರಣ ದಾಖಲುಶನಿವಾರಸಂತೆ, ಜು. 2: ಕೊಡ್ಲಿಪೇಟೆ ಹೋಬಳಿಯ ದೊಡ್ಡಕೊಡ್ಲಿ ಗ್ರಾಮದ ನಿವಾಸಿ ಇದ್ರಿಸ್ ಪಾಶ ಎಂಬವರಿಗೆ ಕ್ಷುಲ್ಲಕ ಕಾರಣಕ್ಕೆ ಖುದ್ದೂಸ್ ಎಂಬಾತ ಹಲ್ಲೆ ನಡೆಸಿದ್ದು, ಗಾಯಗೊಂಡ ಇದ್ರಿಸ್ ಪಾಶ
ಹೃದಯಾಘಾತದಿಂದ ಸಾವುಮಡಿಕೇರಿ, ಜು. 2: ವೀರಾಜಪೇಟೆ ತಾಲೂಕಿನ ಹಳ್ಳಿಗಟ್ಟು ಗ್ರಾಮದ ವ್ಯಕ್ತಿ ಯೊಬ್ಬರು ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊಟ್ಟೆನೋವಿನಿಂದ ಜೂನ್ 28 ರಂದು ಚಿಕಿತ್ಸೆಗೆ ತೆರಳಿದ್ದು, ಕರ್ತವ್ಯದಲ್ಲಿದ್ದ ವೈದ್ಯರು